ಅಲ್ಲಿ ಜೋಡೋ ಯಾತ್ರೆ..ಇಲ್ಲಿ ಛೋಡೋ ಪಾಲಿಟಿಕ್ಸ್:ಸಿದ್ದು ಶಿಷ್ಯರಿಗೆ ಭಾರತ್ ಜೋಡೋದಿಂದ ಗೇಟ್‌ಪಾಸ್..!

ಅಲ್ಲಿ ಜೋಡೋ ಯಾತ್ರೆ..ಇಲ್ಲಿ ಛೋಡೋ ಪಾಲಿಟಿಕ್ಸ್:ಸಿದ್ದು ಶಿಷ್ಯರಿಗೆ ಭಾರತ್ ಜೋಡೋದಿಂದ ಗೇಟ್‌ಪಾಸ್..!

Published : Sep 20, 2022, 12:34 PM IST

ಜೋಡೋ ಛೋಡೋ, ಕೈ ಕೈ ಕಾಳಗ. ಇದು ಕಾಂಗ್ರೆಸ್ ಕೋಟೆಯಲ್ಲಿ ಧಗಧಗಿಸ್ತಿರೋ ಯುದ್ಧ, ಗದಾಯುದ್ಧ, ಮಲ್ಲಯುದ್ಧ. ಸಿದ್ದರಾಮಯ್ಯ ಗರಡಿಯ ಪೈಲ್ವಾನ್'ಗಳ ವಿರುದ್ಧ ಜಿದ್ದಿಗೆ ಬಿದ್ರಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್..? ಹಠಕ್ಕೆ ಬಿದ್ದ ಬಂಡೆಗೆ ಸಿದ್ದು ಗರಡಿಮನೆಯ ಹುಡುಗ್ರು ಕೊಟ್ಟದ್ದೆಂಥಾ ಡಿಚ್ಚಿ...? ಅಸಲಿಗೆ ಕೈ ಕೋಟೆಯೊಳಗೆ ಏನಾಗ್ತಿದೆ..? ನೋಡೋಣ ಬನ್ನಿ.

ಬೆಂಗಳೂರು, (ಸೆಪ್ಟೆಂಬರ್.20): ಕಾಂಗ್ರೆಸ್ ಪಾಳೆಯದಲ್ಲಿ ಜೋಡೋ ಛೋಡೋ ಪಾಲಿಟಿಕ್ಸ್ ಜೋರಾಗಿದೆ. ಇದರ ಮಧ್ಯೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಅಂತರ್‌ಯುದ್ಧ ಶುರುವಾಗಿದೆ.

ಸಿದ್ದರಾಮಯ್ಯ ಬಣದ ಮೇಲೆ ಕಡಿಮೆಯಾಗದ ಸಿಟ್ಟು: ಹಲವು ಶಾಸಕರಿಗೆ ಡಿಕೆಶಿ ಶಾಕ್!

ಭಾರತ್ ಜೋಡೋ ಯಾತ್ರೆಗೆ ಸಿದ್ದರಾಮಯ್ಯ ಬಣದವರು ಸಾಥ್ ಕೊಡ್ತಿಲ್ಲ ಅನ್ನೋದು ಡಿಕೆಶಿ ಅಸಮಾಧಾನಕ್ಕೆ ಕಾರಣ. ಟಿಕೆಟ್ ಆಯ್ಕೆಯಲ್ಲಿ ಫೈನಲ್ ಡಿಸಿಶನ್ ನಂದೇ ಅಂತ ಡಿಕೆಶಿ ರೊಚ್ಚಿಗೆದ್ದು ಅಬ್ಬಿರಿಸಿರೋದು ಇದೇ ಕಾರಣಕ್ಕೆ. ಹಾಗಾದ್ರೆ ನಿಜಕ್ಕೂ ಸಿದ್ದು ಬಣ ಭಾತ್ ಜೋಡೋ ಯಾತ್ರೆಗೆ ಸಾಥ್ ಕೊಡ್ಲಿಲ್ವಾ..? ಡಿಕೆ ವಿರೋಧಿಗಳಿಗೆ ಬಂಡೆ ಬಗ್ಗೆ ಇರೋ ಭಯ ಏನು..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಸ್ಟೋರಿ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more