ಅಲ್ಲಿ ಜೋಡೋ ಯಾತ್ರೆ..ಇಲ್ಲಿ ಛೋಡೋ ಪಾಲಿಟಿಕ್ಸ್:ಸಿದ್ದು ಶಿಷ್ಯರಿಗೆ ಭಾರತ್ ಜೋಡೋದಿಂದ ಗೇಟ್‌ಪಾಸ್..!

ಅಲ್ಲಿ ಜೋಡೋ ಯಾತ್ರೆ..ಇಲ್ಲಿ ಛೋಡೋ ಪಾಲಿಟಿಕ್ಸ್:ಸಿದ್ದು ಶಿಷ್ಯರಿಗೆ ಭಾರತ್ ಜೋಡೋದಿಂದ ಗೇಟ್‌ಪಾಸ್..!

Published : Sep 20, 2022, 12:34 PM IST

ಜೋಡೋ ಛೋಡೋ, ಕೈ ಕೈ ಕಾಳಗ. ಇದು ಕಾಂಗ್ರೆಸ್ ಕೋಟೆಯಲ್ಲಿ ಧಗಧಗಿಸ್ತಿರೋ ಯುದ್ಧ, ಗದಾಯುದ್ಧ, ಮಲ್ಲಯುದ್ಧ. ಸಿದ್ದರಾಮಯ್ಯ ಗರಡಿಯ ಪೈಲ್ವಾನ್'ಗಳ ವಿರುದ್ಧ ಜಿದ್ದಿಗೆ ಬಿದ್ರಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್..? ಹಠಕ್ಕೆ ಬಿದ್ದ ಬಂಡೆಗೆ ಸಿದ್ದು ಗರಡಿಮನೆಯ ಹುಡುಗ್ರು ಕೊಟ್ಟದ್ದೆಂಥಾ ಡಿಚ್ಚಿ...? ಅಸಲಿಗೆ ಕೈ ಕೋಟೆಯೊಳಗೆ ಏನಾಗ್ತಿದೆ..? ನೋಡೋಣ ಬನ್ನಿ.

ಬೆಂಗಳೂರು, (ಸೆಪ್ಟೆಂಬರ್.20): ಕಾಂಗ್ರೆಸ್ ಪಾಳೆಯದಲ್ಲಿ ಜೋಡೋ ಛೋಡೋ ಪಾಲಿಟಿಕ್ಸ್ ಜೋರಾಗಿದೆ. ಇದರ ಮಧ್ಯೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಅಂತರ್‌ಯುದ್ಧ ಶುರುವಾಗಿದೆ.

ಸಿದ್ದರಾಮಯ್ಯ ಬಣದ ಮೇಲೆ ಕಡಿಮೆಯಾಗದ ಸಿಟ್ಟು: ಹಲವು ಶಾಸಕರಿಗೆ ಡಿಕೆಶಿ ಶಾಕ್!

ಭಾರತ್ ಜೋಡೋ ಯಾತ್ರೆಗೆ ಸಿದ್ದರಾಮಯ್ಯ ಬಣದವರು ಸಾಥ್ ಕೊಡ್ತಿಲ್ಲ ಅನ್ನೋದು ಡಿಕೆಶಿ ಅಸಮಾಧಾನಕ್ಕೆ ಕಾರಣ. ಟಿಕೆಟ್ ಆಯ್ಕೆಯಲ್ಲಿ ಫೈನಲ್ ಡಿಸಿಶನ್ ನಂದೇ ಅಂತ ಡಿಕೆಶಿ ರೊಚ್ಚಿಗೆದ್ದು ಅಬ್ಬಿರಿಸಿರೋದು ಇದೇ ಕಾರಣಕ್ಕೆ. ಹಾಗಾದ್ರೆ ನಿಜಕ್ಕೂ ಸಿದ್ದು ಬಣ ಭಾತ್ ಜೋಡೋ ಯಾತ್ರೆಗೆ ಸಾಥ್ ಕೊಡ್ಲಿಲ್ವಾ..? ಡಿಕೆ ವಿರೋಧಿಗಳಿಗೆ ಬಂಡೆ ಬಗ್ಗೆ ಇರೋ ಭಯ ಏನು..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಸ್ಟೋರಿ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more