ಅಲ್ಲಿ ಜೋಡೋ ಯಾತ್ರೆ..ಇಲ್ಲಿ ಛೋಡೋ ಪಾಲಿಟಿಕ್ಸ್:ಸಿದ್ದು ಶಿಷ್ಯರಿಗೆ ಭಾರತ್ ಜೋಡೋದಿಂದ ಗೇಟ್‌ಪಾಸ್..!

ಅಲ್ಲಿ ಜೋಡೋ ಯಾತ್ರೆ..ಇಲ್ಲಿ ಛೋಡೋ ಪಾಲಿಟಿಕ್ಸ್:ಸಿದ್ದು ಶಿಷ್ಯರಿಗೆ ಭಾರತ್ ಜೋಡೋದಿಂದ ಗೇಟ್‌ಪಾಸ್..!

Published : Sep 20, 2022, 12:34 PM IST

ಜೋಡೋ ಛೋಡೋ, ಕೈ ಕೈ ಕಾಳಗ. ಇದು ಕಾಂಗ್ರೆಸ್ ಕೋಟೆಯಲ್ಲಿ ಧಗಧಗಿಸ್ತಿರೋ ಯುದ್ಧ, ಗದಾಯುದ್ಧ, ಮಲ್ಲಯುದ್ಧ. ಸಿದ್ದರಾಮಯ್ಯ ಗರಡಿಯ ಪೈಲ್ವಾನ್'ಗಳ ವಿರುದ್ಧ ಜಿದ್ದಿಗೆ ಬಿದ್ರಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್..? ಹಠಕ್ಕೆ ಬಿದ್ದ ಬಂಡೆಗೆ ಸಿದ್ದು ಗರಡಿಮನೆಯ ಹುಡುಗ್ರು ಕೊಟ್ಟದ್ದೆಂಥಾ ಡಿಚ್ಚಿ...? ಅಸಲಿಗೆ ಕೈ ಕೋಟೆಯೊಳಗೆ ಏನಾಗ್ತಿದೆ..? ನೋಡೋಣ ಬನ್ನಿ.

ಬೆಂಗಳೂರು, (ಸೆಪ್ಟೆಂಬರ್.20): ಕಾಂಗ್ರೆಸ್ ಪಾಳೆಯದಲ್ಲಿ ಜೋಡೋ ಛೋಡೋ ಪಾಲಿಟಿಕ್ಸ್ ಜೋರಾಗಿದೆ. ಇದರ ಮಧ್ಯೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಅಂತರ್‌ಯುದ್ಧ ಶುರುವಾಗಿದೆ.

ಸಿದ್ದರಾಮಯ್ಯ ಬಣದ ಮೇಲೆ ಕಡಿಮೆಯಾಗದ ಸಿಟ್ಟು: ಹಲವು ಶಾಸಕರಿಗೆ ಡಿಕೆಶಿ ಶಾಕ್!

ಭಾರತ್ ಜೋಡೋ ಯಾತ್ರೆಗೆ ಸಿದ್ದರಾಮಯ್ಯ ಬಣದವರು ಸಾಥ್ ಕೊಡ್ತಿಲ್ಲ ಅನ್ನೋದು ಡಿಕೆಶಿ ಅಸಮಾಧಾನಕ್ಕೆ ಕಾರಣ. ಟಿಕೆಟ್ ಆಯ್ಕೆಯಲ್ಲಿ ಫೈನಲ್ ಡಿಸಿಶನ್ ನಂದೇ ಅಂತ ಡಿಕೆಶಿ ರೊಚ್ಚಿಗೆದ್ದು ಅಬ್ಬಿರಿಸಿರೋದು ಇದೇ ಕಾರಣಕ್ಕೆ. ಹಾಗಾದ್ರೆ ನಿಜಕ್ಕೂ ಸಿದ್ದು ಬಣ ಭಾತ್ ಜೋಡೋ ಯಾತ್ರೆಗೆ ಸಾಥ್ ಕೊಡ್ಲಿಲ್ವಾ..? ಡಿಕೆ ವಿರೋಧಿಗಳಿಗೆ ಬಂಡೆ ಬಗ್ಗೆ ಇರೋ ಭಯ ಏನು..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಸ್ಟೋರಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more