ಅಲ್ಲಿ ಜೋಡೋ ಯಾತ್ರೆ..ಇಲ್ಲಿ ಛೋಡೋ ಪಾಲಿಟಿಕ್ಸ್:ಸಿದ್ದು ಶಿಷ್ಯರಿಗೆ ಭಾರತ್ ಜೋಡೋದಿಂದ ಗೇಟ್‌ಪಾಸ್..!

ಅಲ್ಲಿ ಜೋಡೋ ಯಾತ್ರೆ..ಇಲ್ಲಿ ಛೋಡೋ ಪಾಲಿಟಿಕ್ಸ್:ಸಿದ್ದು ಶಿಷ್ಯರಿಗೆ ಭಾರತ್ ಜೋಡೋದಿಂದ ಗೇಟ್‌ಪಾಸ್..!

Published : Sep 20, 2022, 12:34 PM IST

ಜೋಡೋ ಛೋಡೋ, ಕೈ ಕೈ ಕಾಳಗ. ಇದು ಕಾಂಗ್ರೆಸ್ ಕೋಟೆಯಲ್ಲಿ ಧಗಧಗಿಸ್ತಿರೋ ಯುದ್ಧ, ಗದಾಯುದ್ಧ, ಮಲ್ಲಯುದ್ಧ. ಸಿದ್ದರಾಮಯ್ಯ ಗರಡಿಯ ಪೈಲ್ವಾನ್'ಗಳ ವಿರುದ್ಧ ಜಿದ್ದಿಗೆ ಬಿದ್ರಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್..? ಹಠಕ್ಕೆ ಬಿದ್ದ ಬಂಡೆಗೆ ಸಿದ್ದು ಗರಡಿಮನೆಯ ಹುಡುಗ್ರು ಕೊಟ್ಟದ್ದೆಂಥಾ ಡಿಚ್ಚಿ...? ಅಸಲಿಗೆ ಕೈ ಕೋಟೆಯೊಳಗೆ ಏನಾಗ್ತಿದೆ..? ನೋಡೋಣ ಬನ್ನಿ.

ಬೆಂಗಳೂರು, (ಸೆಪ್ಟೆಂಬರ್.20): ಕಾಂಗ್ರೆಸ್ ಪಾಳೆಯದಲ್ಲಿ ಜೋಡೋ ಛೋಡೋ ಪಾಲಿಟಿಕ್ಸ್ ಜೋರಾಗಿದೆ. ಇದರ ಮಧ್ಯೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಅಂತರ್‌ಯುದ್ಧ ಶುರುವಾಗಿದೆ.

ಸಿದ್ದರಾಮಯ್ಯ ಬಣದ ಮೇಲೆ ಕಡಿಮೆಯಾಗದ ಸಿಟ್ಟು: ಹಲವು ಶಾಸಕರಿಗೆ ಡಿಕೆಶಿ ಶಾಕ್!

ಭಾರತ್ ಜೋಡೋ ಯಾತ್ರೆಗೆ ಸಿದ್ದರಾಮಯ್ಯ ಬಣದವರು ಸಾಥ್ ಕೊಡ್ತಿಲ್ಲ ಅನ್ನೋದು ಡಿಕೆಶಿ ಅಸಮಾಧಾನಕ್ಕೆ ಕಾರಣ. ಟಿಕೆಟ್ ಆಯ್ಕೆಯಲ್ಲಿ ಫೈನಲ್ ಡಿಸಿಶನ್ ನಂದೇ ಅಂತ ಡಿಕೆಶಿ ರೊಚ್ಚಿಗೆದ್ದು ಅಬ್ಬಿರಿಸಿರೋದು ಇದೇ ಕಾರಣಕ್ಕೆ. ಹಾಗಾದ್ರೆ ನಿಜಕ್ಕೂ ಸಿದ್ದು ಬಣ ಭಾತ್ ಜೋಡೋ ಯಾತ್ರೆಗೆ ಸಾಥ್ ಕೊಡ್ಲಿಲ್ವಾ..? ಡಿಕೆ ವಿರೋಧಿಗಳಿಗೆ ಬಂಡೆ ಬಗ್ಗೆ ಇರೋ ಭಯ ಏನು..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಸ್ಟೋರಿ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more