ಅಲ್ಲಿ ಜೋಡೋ ಯಾತ್ರೆ..ಇಲ್ಲಿ ಛೋಡೋ ಪಾಲಿಟಿಕ್ಸ್:ಸಿದ್ದು ಶಿಷ್ಯರಿಗೆ ಭಾರತ್ ಜೋಡೋದಿಂದ ಗೇಟ್‌ಪಾಸ್..!

ಅಲ್ಲಿ ಜೋಡೋ ಯಾತ್ರೆ..ಇಲ್ಲಿ ಛೋಡೋ ಪಾಲಿಟಿಕ್ಸ್:ಸಿದ್ದು ಶಿಷ್ಯರಿಗೆ ಭಾರತ್ ಜೋಡೋದಿಂದ ಗೇಟ್‌ಪಾಸ್..!

Published : Sep 20, 2022, 12:34 PM IST

ಜೋಡೋ ಛೋಡೋ, ಕೈ ಕೈ ಕಾಳಗ. ಇದು ಕಾಂಗ್ರೆಸ್ ಕೋಟೆಯಲ್ಲಿ ಧಗಧಗಿಸ್ತಿರೋ ಯುದ್ಧ, ಗದಾಯುದ್ಧ, ಮಲ್ಲಯುದ್ಧ. ಸಿದ್ದರಾಮಯ್ಯ ಗರಡಿಯ ಪೈಲ್ವಾನ್'ಗಳ ವಿರುದ್ಧ ಜಿದ್ದಿಗೆ ಬಿದ್ರಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್..? ಹಠಕ್ಕೆ ಬಿದ್ದ ಬಂಡೆಗೆ ಸಿದ್ದು ಗರಡಿಮನೆಯ ಹುಡುಗ್ರು ಕೊಟ್ಟದ್ದೆಂಥಾ ಡಿಚ್ಚಿ...? ಅಸಲಿಗೆ ಕೈ ಕೋಟೆಯೊಳಗೆ ಏನಾಗ್ತಿದೆ..? ನೋಡೋಣ ಬನ್ನಿ.

ಬೆಂಗಳೂರು, (ಸೆಪ್ಟೆಂಬರ್.20): ಕಾಂಗ್ರೆಸ್ ಪಾಳೆಯದಲ್ಲಿ ಜೋಡೋ ಛೋಡೋ ಪಾಲಿಟಿಕ್ಸ್ ಜೋರಾಗಿದೆ. ಇದರ ಮಧ್ಯೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಅಂತರ್‌ಯುದ್ಧ ಶುರುವಾಗಿದೆ.

ಸಿದ್ದರಾಮಯ್ಯ ಬಣದ ಮೇಲೆ ಕಡಿಮೆಯಾಗದ ಸಿಟ್ಟು: ಹಲವು ಶಾಸಕರಿಗೆ ಡಿಕೆಶಿ ಶಾಕ್!

ಭಾರತ್ ಜೋಡೋ ಯಾತ್ರೆಗೆ ಸಿದ್ದರಾಮಯ್ಯ ಬಣದವರು ಸಾಥ್ ಕೊಡ್ತಿಲ್ಲ ಅನ್ನೋದು ಡಿಕೆಶಿ ಅಸಮಾಧಾನಕ್ಕೆ ಕಾರಣ. ಟಿಕೆಟ್ ಆಯ್ಕೆಯಲ್ಲಿ ಫೈನಲ್ ಡಿಸಿಶನ್ ನಂದೇ ಅಂತ ಡಿಕೆಶಿ ರೊಚ್ಚಿಗೆದ್ದು ಅಬ್ಬಿರಿಸಿರೋದು ಇದೇ ಕಾರಣಕ್ಕೆ. ಹಾಗಾದ್ರೆ ನಿಜಕ್ಕೂ ಸಿದ್ದು ಬಣ ಭಾತ್ ಜೋಡೋ ಯಾತ್ರೆಗೆ ಸಾಥ್ ಕೊಡ್ಲಿಲ್ವಾ..? ಡಿಕೆ ವಿರೋಧಿಗಳಿಗೆ ಬಂಡೆ ಬಗ್ಗೆ ಇರೋ ಭಯ ಏನು..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಸ್ಟೋರಿ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more