ವಿಜಯೇಂದ್ರಗೆ ಪರಿಷತ್ ಟಿಕೆಟ್ ನೀಡದಿರಲು ಹೈಕಮಾಂಡ್ ನಿರ್ಧಾರ

ವಿಜಯೇಂದ್ರಗೆ ಪರಿಷತ್ ಟಿಕೆಟ್ ನೀಡದಿರಲು ಹೈಕಮಾಂಡ್ ನಿರ್ಧಾರ

Published : May 23, 2022, 04:38 PM IST

ರಾಜ್ಯಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆಯ ಬಿಜೆಪಿ ಟಿಕೆಟ್‌ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಬೆಂಗಳೂರು (ಮೇ. 23): ರಾಜ್ಯಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆಯ ಬಿಜೆಪಿ ಟಿಕೆಟ್‌ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ನವದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರಿಗೆ ವಿಧಾನ ಪರಿಷತ್‌ ಟಿಕೆಟ್‌ ನೀಡಲು ಶಿಫಾರಸು ಮಾಡಿದ್ದಾರೆ ಎನ್ನಲಾಗಿತ್ತು.

ಇದೀಗ ವಿಜಯೇಂದ್ರಗೆ ಪರಿಷತ್ ಟಿಕೆಟ್‌ ನೀಡದಿರಲು ಹೈಕಮಾಂಡ್ ನಿರ್ಧರಿಸಿದೆಯಂತೆ. ವಿಜಯೇಂದ್ರಗೆ ವಿಧಾನಸಭೆ ಚುನಾವಣೆ ಗೆಲ್ಲುವ ಶಕ್ತಿ ಇದೆ. ಹಾಗಾಗಿ ಅವರನ್ನು ವಿಧಾನ ಸಭೆ ಚುನಾವಣೆಗಿಳಿಸುವ ಲೆಕ್ಕಾಚಾರ ಮಾಡಲಾಗಿದೆ. ಇಂದು ಸಂಜೆಯೊಳಗೆ ಬಿಜೆಪಿ ಪಟ್ಟಿ ಹೊರಬೀಳಲಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more