ವಿಜಯೇಂದ್ರಗೆ ಪರಿಷತ್ ಟಿಕೆಟ್ ನೀಡದಿರಲು ಹೈಕಮಾಂಡ್ ನಿರ್ಧಾರ

ವಿಜಯೇಂದ್ರಗೆ ಪರಿಷತ್ ಟಿಕೆಟ್ ನೀಡದಿರಲು ಹೈಕಮಾಂಡ್ ನಿರ್ಧಾರ

Published : May 23, 2022, 04:38 PM IST

ರಾಜ್ಯಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆಯ ಬಿಜೆಪಿ ಟಿಕೆಟ್‌ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಬೆಂಗಳೂರು (ಮೇ. 23): ರಾಜ್ಯಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆಯ ಬಿಜೆಪಿ ಟಿಕೆಟ್‌ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ನವದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರಿಗೆ ವಿಧಾನ ಪರಿಷತ್‌ ಟಿಕೆಟ್‌ ನೀಡಲು ಶಿಫಾರಸು ಮಾಡಿದ್ದಾರೆ ಎನ್ನಲಾಗಿತ್ತು.

ಇದೀಗ ವಿಜಯೇಂದ್ರಗೆ ಪರಿಷತ್ ಟಿಕೆಟ್‌ ನೀಡದಿರಲು ಹೈಕಮಾಂಡ್ ನಿರ್ಧರಿಸಿದೆಯಂತೆ. ವಿಜಯೇಂದ್ರಗೆ ವಿಧಾನಸಭೆ ಚುನಾವಣೆ ಗೆಲ್ಲುವ ಶಕ್ತಿ ಇದೆ. ಹಾಗಾಗಿ ಅವರನ್ನು ವಿಧಾನ ಸಭೆ ಚುನಾವಣೆಗಿಳಿಸುವ ಲೆಕ್ಕಾಚಾರ ಮಾಡಲಾಗಿದೆ. ಇಂದು ಸಂಜೆಯೊಳಗೆ ಬಿಜೆಪಿ ಪಟ್ಟಿ ಹೊರಬೀಳಲಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more