MLC Elections: ಪರಿಷತ್ ಟಿಕೆಟ್ ಬೇಡ , ವಿಧಾನ ಸಭೆಗೆ ಟಿಕೆಟ್ ಮೇಲೆ ಕಣ್ಣಿಟ್ಟವರಿಗೆ ಕಾಂಗ್ರೆಸ್ ಶಾಕ್!

MLC Elections: ಪರಿಷತ್ ಟಿಕೆಟ್ ಬೇಡ , ವಿಧಾನ ಸಭೆಗೆ ಟಿಕೆಟ್ ಮೇಲೆ ಕಣ್ಣಿಟ್ಟವರಿಗೆ ಕಾಂಗ್ರೆಸ್ ಶಾಕ್!

Suvarna News   | Asianet News
Published : Nov 23, 2021, 11:31 AM ISTUpdated : Nov 23, 2021, 11:51 AM IST

- ಹಾಲಿ ಪರಿಷತ್ ಸದಸ್ಯರು ಸ್ಪರ್ಧೆಯಿಂದ ಹಿಂದೆ ಸರಿದಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ಗರಂ.. 

- ಪರಿಷತ್ ಟಿಕೆಟ್ ನಿರಾಕರಿಸಿ ಕಣದಿಂದ ಹಿಂದೆ ಸರಿದಿರುವ ಐವರು ಕಾಂಗ್ರೆಸ್ ಪರಿಷತ್ ಸದಸ್ಯರು

- ವಿಧಾನ ಸಭೆ ಸ್ಪರ್ಧೆಗೆ ಟಿಕೆಟ್ ಬೇಡಿಕೆಯಿಟ್ಟು ಪರಿಷತ್ ಟಿಕೆಟ್ ಬೇಡ ಎಂದಿದ್ದರು

- ಯಾರು ಪರಿಷತ್ ಟಿಕೆಟ್ ನಿರಾಕರಿಸಿದ್ದಾರೆ ಅವರಿಗೆ ಎಂ.ಎಲ್.ಎ ಸ್ಥಾನಕ್ಕೆ ಸ್ಪರ್ಧಿಸಲು ಟಿಕೆಟ್ ಕೊಡಲ್ಲ 

ಬೆಂಗಳೂರು (ನ. 23): ಹಾಲಿ ಪರಿಷತ್ ಸದಸ್ಯರು ಸ್ಪರ್ಧೆಯಿಂದ ಹಿಂದೆ ಸರಿದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಹೈಕಮಾಂಡ್  (Congress HighCommand) ಶಾಕ್ ನೀಡಿದೆ. ಎಲ್ಲರೂ ವಿಧಾನ ಸಭೆಗೆ ಸ್ಪರ್ಧಿಸುತ್ತೇವೆ ಟಿಕೆಟ್ ಕೊಡಿ ಅಂದ್ರೆ ಹೇಗೆ..? ಯಾರು ಪರಿಷತ್ ಟಿಕೆಟ್ ನಿರಾಕರಿಸಿದ್ದಾರೋ ಅವರಿಗೆ ಎಂ.ಎಲ್.ಎ ಸ್ಥಾನಕ್ಕೆ ಸ್ಪರ್ಧಿಸಲು ಟಿಕೆಟ್ ಕೊಡಲ್ಲ.  ಈಗಲೇ ಅವರ ಗಮನಕ್ಕೆ ತಂದುಬಿಡಿ ಎಂದು ಸಿದ್ದರಾಮಯ್ಯ, ಡಿಕೆಶಿಗೆ ತಿಳಿಸಿರುವ ಉಸ್ತುವಾರಿ ಸುರ್ಜೇವಾಲಾ ಹೇಳಿದ್ದಾರೆ. 

ಪರಿಷತ್ ಟಿಕೆಟ್ ನಿರಾಕರಿಸಿ ಕಣದಿಂದ  ಐವರು ಕಾಂಗ್ರೆಸ್ ಪರಿಷತ್ ಸದಸ್ಯರು ಹಿಂದೆ ಸರಿದಿದ್ದಾರೆ. ಬೀದರ್ ಪರಿಷತ್ ಟಿಕೆಟ್ ಬದಲು ಬಸವಕಲ್ಯಾಣ ವಿಧಾನ ಸಭಾ ಟಿಕೆಟ್ ಕೇಳಿದ್ದರು ವಿಜಯ್ ಸಿಂಗ್. ಚಿತ್ರದುರ್ಗದಿಂದ ಪರಿಷತ್ ಟಿಕೆಟ್ ಬದಲು ಮೈಸೂರು ವಿಧಾನ ಸಭಾ ಕ್ಷೇತ್ರದ ಟಿಕೆಟ್ ಕೇಳಿದ್ದಾರೆ ರಘು ಆಚಾರ್. ಬೆಂಗಳೂರು ನಗರದಿಂದ ಪರಿಷತ್ ನಿರಾಕರಿಸಿ, ಕೆ.ಆರ್ ಪರಂ ನಿಂದ ಸ್ಪರ್ಧಿಸುವುದಾಗಿ ನಾರಾಯಣ ಸ್ವಾಮಿ  ಹೇಳಿದ್ದಾರೆ. ಈಗ ಇವರಿಗೆ ಪರಿಷತ್ ಟಿಕೆಟ್ ಇಲ್ಲ, ವಿಧಾನಸಭೆ ಟಿಕೆಟ್ ಇಲ್ಲ ಎನ್ನುವಂತಾಗಿದೆ. 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more