MLC Elections: ಪರಿಷತ್ ಟಿಕೆಟ್ ಬೇಡ , ವಿಧಾನ ಸಭೆಗೆ ಟಿಕೆಟ್ ಮೇಲೆ ಕಣ್ಣಿಟ್ಟವರಿಗೆ ಕಾಂಗ್ರೆಸ್ ಶಾಕ್!

MLC Elections: ಪರಿಷತ್ ಟಿಕೆಟ್ ಬೇಡ , ವಿಧಾನ ಸಭೆಗೆ ಟಿಕೆಟ್ ಮೇಲೆ ಕಣ್ಣಿಟ್ಟವರಿಗೆ ಕಾಂಗ್ರೆಸ್ ಶಾಕ್!

Suvarna News   | Asianet News
Published : Nov 23, 2021, 11:31 AM ISTUpdated : Nov 23, 2021, 11:51 AM IST

- ಹಾಲಿ ಪರಿಷತ್ ಸದಸ್ಯರು ಸ್ಪರ್ಧೆಯಿಂದ ಹಿಂದೆ ಸರಿದಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ಗರಂ.. 

- ಪರಿಷತ್ ಟಿಕೆಟ್ ನಿರಾಕರಿಸಿ ಕಣದಿಂದ ಹಿಂದೆ ಸರಿದಿರುವ ಐವರು ಕಾಂಗ್ರೆಸ್ ಪರಿಷತ್ ಸದಸ್ಯರು

- ವಿಧಾನ ಸಭೆ ಸ್ಪರ್ಧೆಗೆ ಟಿಕೆಟ್ ಬೇಡಿಕೆಯಿಟ್ಟು ಪರಿಷತ್ ಟಿಕೆಟ್ ಬೇಡ ಎಂದಿದ್ದರು

- ಯಾರು ಪರಿಷತ್ ಟಿಕೆಟ್ ನಿರಾಕರಿಸಿದ್ದಾರೆ ಅವರಿಗೆ ಎಂ.ಎಲ್.ಎ ಸ್ಥಾನಕ್ಕೆ ಸ್ಪರ್ಧಿಸಲು ಟಿಕೆಟ್ ಕೊಡಲ್ಲ 

ಬೆಂಗಳೂರು (ನ. 23): ಹಾಲಿ ಪರಿಷತ್ ಸದಸ್ಯರು ಸ್ಪರ್ಧೆಯಿಂದ ಹಿಂದೆ ಸರಿದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಹೈಕಮಾಂಡ್  (Congress HighCommand) ಶಾಕ್ ನೀಡಿದೆ. ಎಲ್ಲರೂ ವಿಧಾನ ಸಭೆಗೆ ಸ್ಪರ್ಧಿಸುತ್ತೇವೆ ಟಿಕೆಟ್ ಕೊಡಿ ಅಂದ್ರೆ ಹೇಗೆ..? ಯಾರು ಪರಿಷತ್ ಟಿಕೆಟ್ ನಿರಾಕರಿಸಿದ್ದಾರೋ ಅವರಿಗೆ ಎಂ.ಎಲ್.ಎ ಸ್ಥಾನಕ್ಕೆ ಸ್ಪರ್ಧಿಸಲು ಟಿಕೆಟ್ ಕೊಡಲ್ಲ.  ಈಗಲೇ ಅವರ ಗಮನಕ್ಕೆ ತಂದುಬಿಡಿ ಎಂದು ಸಿದ್ದರಾಮಯ್ಯ, ಡಿಕೆಶಿಗೆ ತಿಳಿಸಿರುವ ಉಸ್ತುವಾರಿ ಸುರ್ಜೇವಾಲಾ ಹೇಳಿದ್ದಾರೆ. 

ಪರಿಷತ್ ಟಿಕೆಟ್ ನಿರಾಕರಿಸಿ ಕಣದಿಂದ  ಐವರು ಕಾಂಗ್ರೆಸ್ ಪರಿಷತ್ ಸದಸ್ಯರು ಹಿಂದೆ ಸರಿದಿದ್ದಾರೆ. ಬೀದರ್ ಪರಿಷತ್ ಟಿಕೆಟ್ ಬದಲು ಬಸವಕಲ್ಯಾಣ ವಿಧಾನ ಸಭಾ ಟಿಕೆಟ್ ಕೇಳಿದ್ದರು ವಿಜಯ್ ಸಿಂಗ್. ಚಿತ್ರದುರ್ಗದಿಂದ ಪರಿಷತ್ ಟಿಕೆಟ್ ಬದಲು ಮೈಸೂರು ವಿಧಾನ ಸಭಾ ಕ್ಷೇತ್ರದ ಟಿಕೆಟ್ ಕೇಳಿದ್ದಾರೆ ರಘು ಆಚಾರ್. ಬೆಂಗಳೂರು ನಗರದಿಂದ ಪರಿಷತ್ ನಿರಾಕರಿಸಿ, ಕೆ.ಆರ್ ಪರಂ ನಿಂದ ಸ್ಪರ್ಧಿಸುವುದಾಗಿ ನಾರಾಯಣ ಸ್ವಾಮಿ  ಹೇಳಿದ್ದಾರೆ. ಈಗ ಇವರಿಗೆ ಪರಿಷತ್ ಟಿಕೆಟ್ ಇಲ್ಲ, ವಿಧಾನಸಭೆ ಟಿಕೆಟ್ ಇಲ್ಲ ಎನ್ನುವಂತಾಗಿದೆ. 

 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more