ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಇವರಿಗೆ ಕೊರೋನಾ ರೂಲ್ಸ್ ಅನ್ವಯಿಸಲ್ವಾ?

ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಇವರಿಗೆ ಕೊರೋನಾ ರೂಲ್ಸ್ ಅನ್ವಯಿಸಲ್ವಾ?

Published : Aug 22, 2021, 03:47 PM ISTUpdated : Aug 22, 2021, 03:48 PM IST

ಹೇಳೋದು ಆಚಾರ, ತಿನ್ನೋದು ಬದನೆಕಾಯಿ ಎನ್ನುವಂತೆ  ಕೊರೋನಾ ಸೋಂಕು ತಡೆಗೆ ಸಾರ್ವಜನಿಕರಿಗೆ ಭಾಷಣ ಮಾಡ್ತಾರೆ. ಆದ್ರೆ, ಅಧಿಕಾರದಲ್ಲಿದ್ದವರೇ ಕೊರೋನಾ ನಿಯಮಗಳನ್ನ ಗಾಳಿಗೆ ರಾಜಕೀಯ ಚಟುವಟಿಕೆಗಳನ್ನ ಮುಂದುವರೆಸಿದ್ದಾರೆ.

ಬೆಂಗಳೂರು, (ಆ.22): ಹೇಳೋದು ಆಚಾರ, ತಿನ್ನೋದು ಬದನೆಕಾಯಿ ಎನ್ನುವಂತೆ ಕೊರೋನಾ ಸೋಂಕು ತಡೆಗೆ ಸಾರ್ವಜನಿಕರಿಗೆ ನಾನಾ ನಿಯಮಗಳನ್ನ ಹಾಕಿದ್ದಾರೆ.  ಆದ್ರೆ, ಅಧಿಕಾರದಲ್ಲಿದ್ದವರೇ ಕೊರೋನಾ ನಿಯಮಗಳನ್ನ ಗಾಳಿಗೆ ರಾಜಕೀಯ ಚಟುವಟಿಕೆಗಳನ್ನ ಮುಂದುವರೆಸಿದ್ದಾರೆ.

ಕೋವಿಡ್ ನಿಯಮ ಉಲ್ಲಂಘಿಸಿದ ಸಚಿವ ಸೋಮಶೇಖರ್ : ಜನಪ್ರತಿನಿಧಿಗಳಿಗೊಂದು ನ್ಯಾಯವೇ..?

ಹೌದು...ಕೇಂದ್ರ ಸರ್ಕಾರದ ನೂತನ ಸಚಿವರ ನೇತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನಜಾತ್ರೆ ಕಂಡುಬರುತ್ತಿದ್ದು, ಯಾವುದೇ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಕೇಂದ್ರ ಸಚಿವ ನಾರಾಯಣಸ್ವಾಮಿ ಎದುರೇ ಜನದಟ್ಟಣೆ ಇದ್ದರೂ ಸಹ ಅವರಿಂದ ಸನ್ಮಾನ ಮಾಡಿಕೊಂಡು ಫೋಸೋ ಕೊಡುತ್ತಿದ್ದಾರೆ. ಇನ್ನು ಇದೇ ವೇಳೆ ಪಟಾಕಿ ಸಿಡಿಸುವ ವೇಳೆ ಬೈಕ್‌ಗೆ ಬೆಂಕಿ ತಗುಲಿದೆ. ಆದ್ರೆ, ಜನರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ