ಯಡಿಯೂರಪ್ಪ ಕಂಡ ಕೂಡಲೇ ಬೇರೆ ದಾರಿ ಹಿಡಿದ ಯೋಗೇಶ್ವರ್

ಯಡಿಯೂರಪ್ಪ ಕಂಡ ಕೂಡಲೇ ಬೇರೆ ದಾರಿ ಹಿಡಿದ ಯೋಗೇಶ್ವರ್

Published : Jul 20, 2021, 03:50 PM IST

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಕಂಡ ಕೂಡಲೇ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬೇರೆ ದಾರಿಯಲ್ಲಿ ತೆರಳಿದ ಪ್ರಸಂಗ ಇಂದು ವಿಧಾನಸೌಧದಲ್ಲಿ ನಡೆಯಿತು.

ಬೆಂಗಳೂರು, (ಜು.20): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಕಂಡ ಕೂಡಲೇ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬೇರೆ ದಾರಿಯಲ್ಲಿ ತೆರಳಿದ ಪ್ರಸಂಗ ಇಂದು ವಿಧಾನಸೌಧದಲ್ಲಿ ನಡೆಯಿತು.

'ನಾನು ಮಾತನಾಡಿದ್ರೆ ಎಚ್‌ಡಿಕೆ ಹಗಲು, ರಾತ್ರಿ ಡಿಕೆಶಿ ಸಿಎಂ ಮನೆಗೆ ಹೋಗ್ತಾರೆ'

ಕೆಂಗಲ್ ಗೇಟ್ ಮೂಲಕ ವಿಧಾನಸೌಧ ಒಳಗೆ ಪ್ರವೇಶಿಸಿದ ಯೋಗೇಶ್ವರ್, ಸಚಿವ ಅಶೋಕ್ ಜೊತೆ ಚರ್ಚೆ ಮಾಡುತ್ತಾ ನಿಂತಿದ್ದರು. ಈ ವೇಳೆ ಅದೇ ದಾರಿಯಲ್ಲಿ ಸಿಎಂ ಯಡಿಯೂರಪ್ಪ ಬರುತ್ತಿದ್ದರು. ಸಿಎಂ ಬರುತ್ತಿರುವುದನ್ನು ಕಂಡು ಯೋಗೇಶ್ವರ್ ಬೇರೆ ದಾರಿಯಲ್ಲಿ ಹೊರಟು ಹೋದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!