ಯಡಿಯೂರಪ್ಪ ಕಂಡ ಕೂಡಲೇ ಬೇರೆ ದಾರಿ ಹಿಡಿದ ಯೋಗೇಶ್ವರ್

ಯಡಿಯೂರಪ್ಪ ಕಂಡ ಕೂಡಲೇ ಬೇರೆ ದಾರಿ ಹಿಡಿದ ಯೋಗೇಶ್ವರ್

Published : Jul 20, 2021, 03:50 PM IST

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಕಂಡ ಕೂಡಲೇ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬೇರೆ ದಾರಿಯಲ್ಲಿ ತೆರಳಿದ ಪ್ರಸಂಗ ಇಂದು ವಿಧಾನಸೌಧದಲ್ಲಿ ನಡೆಯಿತು.

ಬೆಂಗಳೂರು, (ಜು.20): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಕಂಡ ಕೂಡಲೇ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬೇರೆ ದಾರಿಯಲ್ಲಿ ತೆರಳಿದ ಪ್ರಸಂಗ ಇಂದು ವಿಧಾನಸೌಧದಲ್ಲಿ ನಡೆಯಿತು.

'ನಾನು ಮಾತನಾಡಿದ್ರೆ ಎಚ್‌ಡಿಕೆ ಹಗಲು, ರಾತ್ರಿ ಡಿಕೆಶಿ ಸಿಎಂ ಮನೆಗೆ ಹೋಗ್ತಾರೆ'

ಕೆಂಗಲ್ ಗೇಟ್ ಮೂಲಕ ವಿಧಾನಸೌಧ ಒಳಗೆ ಪ್ರವೇಶಿಸಿದ ಯೋಗೇಶ್ವರ್, ಸಚಿವ ಅಶೋಕ್ ಜೊತೆ ಚರ್ಚೆ ಮಾಡುತ್ತಾ ನಿಂತಿದ್ದರು. ಈ ವೇಳೆ ಅದೇ ದಾರಿಯಲ್ಲಿ ಸಿಎಂ ಯಡಿಯೂರಪ್ಪ ಬರುತ್ತಿದ್ದರು. ಸಿಎಂ ಬರುತ್ತಿರುವುದನ್ನು ಕಂಡು ಯೋಗೇಶ್ವರ್ ಬೇರೆ ದಾರಿಯಲ್ಲಿ ಹೊರಟು ಹೋದರು.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್