ಯಡಿಯೂರಪ್ಪ ಕಂಡ ಕೂಡಲೇ ಬೇರೆ ದಾರಿ ಹಿಡಿದ ಯೋಗೇಶ್ವರ್

ಯಡಿಯೂರಪ್ಪ ಕಂಡ ಕೂಡಲೇ ಬೇರೆ ದಾರಿ ಹಿಡಿದ ಯೋಗೇಶ್ವರ್

Published : Jul 20, 2021, 03:50 PM IST

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಕಂಡ ಕೂಡಲೇ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬೇರೆ ದಾರಿಯಲ್ಲಿ ತೆರಳಿದ ಪ್ರಸಂಗ ಇಂದು ವಿಧಾನಸೌಧದಲ್ಲಿ ನಡೆಯಿತು.

ಬೆಂಗಳೂರು, (ಜು.20): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಕಂಡ ಕೂಡಲೇ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬೇರೆ ದಾರಿಯಲ್ಲಿ ತೆರಳಿದ ಪ್ರಸಂಗ ಇಂದು ವಿಧಾನಸೌಧದಲ್ಲಿ ನಡೆಯಿತು.

'ನಾನು ಮಾತನಾಡಿದ್ರೆ ಎಚ್‌ಡಿಕೆ ಹಗಲು, ರಾತ್ರಿ ಡಿಕೆಶಿ ಸಿಎಂ ಮನೆಗೆ ಹೋಗ್ತಾರೆ'

ಕೆಂಗಲ್ ಗೇಟ್ ಮೂಲಕ ವಿಧಾನಸೌಧ ಒಳಗೆ ಪ್ರವೇಶಿಸಿದ ಯೋಗೇಶ್ವರ್, ಸಚಿವ ಅಶೋಕ್ ಜೊತೆ ಚರ್ಚೆ ಮಾಡುತ್ತಾ ನಿಂತಿದ್ದರು. ಈ ವೇಳೆ ಅದೇ ದಾರಿಯಲ್ಲಿ ಸಿಎಂ ಯಡಿಯೂರಪ್ಪ ಬರುತ್ತಿದ್ದರು. ಸಿಎಂ ಬರುತ್ತಿರುವುದನ್ನು ಕಂಡು ಯೋಗೇಶ್ವರ್ ಬೇರೆ ದಾರಿಯಲ್ಲಿ ಹೊರಟು ಹೋದರು.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!