ಯಡಿಯೂರಪ್ಪ ಕಂಡ ಕೂಡಲೇ ಬೇರೆ ದಾರಿ ಹಿಡಿದ ಯೋಗೇಶ್ವರ್

ಯಡಿಯೂರಪ್ಪ ಕಂಡ ಕೂಡಲೇ ಬೇರೆ ದಾರಿ ಹಿಡಿದ ಯೋಗೇಶ್ವರ್

Published : Jul 20, 2021, 03:50 PM IST

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಕಂಡ ಕೂಡಲೇ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬೇರೆ ದಾರಿಯಲ್ಲಿ ತೆರಳಿದ ಪ್ರಸಂಗ ಇಂದು ವಿಧಾನಸೌಧದಲ್ಲಿ ನಡೆಯಿತು.

ಬೆಂಗಳೂರು, (ಜು.20): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಕಂಡ ಕೂಡಲೇ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬೇರೆ ದಾರಿಯಲ್ಲಿ ತೆರಳಿದ ಪ್ರಸಂಗ ಇಂದು ವಿಧಾನಸೌಧದಲ್ಲಿ ನಡೆಯಿತು.

'ನಾನು ಮಾತನಾಡಿದ್ರೆ ಎಚ್‌ಡಿಕೆ ಹಗಲು, ರಾತ್ರಿ ಡಿಕೆಶಿ ಸಿಎಂ ಮನೆಗೆ ಹೋಗ್ತಾರೆ'

ಕೆಂಗಲ್ ಗೇಟ್ ಮೂಲಕ ವಿಧಾನಸೌಧ ಒಳಗೆ ಪ್ರವೇಶಿಸಿದ ಯೋಗೇಶ್ವರ್, ಸಚಿವ ಅಶೋಕ್ ಜೊತೆ ಚರ್ಚೆ ಮಾಡುತ್ತಾ ನಿಂತಿದ್ದರು. ಈ ವೇಳೆ ಅದೇ ದಾರಿಯಲ್ಲಿ ಸಿಎಂ ಯಡಿಯೂರಪ್ಪ ಬರುತ್ತಿದ್ದರು. ಸಿಎಂ ಬರುತ್ತಿರುವುದನ್ನು ಕಂಡು ಯೋಗೇಶ್ವರ್ ಬೇರೆ ದಾರಿಯಲ್ಲಿ ಹೊರಟು ಹೋದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!