ಬೆಂಗ್ಳೂರು ವಿಮಾನ ನಿಲ್ದಾಣದಲ್ಲಿ ಯೋಗೇಶ್ವರ್ ಲ್ಯಾಂಡಿಂಗ್, ಸಂಚಲನ ಮೂಡಿಸಿದ ಸೈನಿಕನ ನಡೆ

ಬೆಂಗ್ಳೂರು ವಿಮಾನ ನಿಲ್ದಾಣದಲ್ಲಿ ಯೋಗೇಶ್ವರ್ ಲ್ಯಾಂಡಿಂಗ್, ಸಂಚಲನ ಮೂಡಿಸಿದ ಸೈನಿಕನ ನಡೆ

Published : Jun 16, 2021, 08:29 PM ISTUpdated : Jun 16, 2021, 08:48 PM IST

ಸಚಿವ ಸಿ.ಪಿ.ಯೋಗೇಶ್ವರ್ ದಿಢೀರ್ ಅಂತ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿರುವುದು ಭಾರೀ ಸಂಚಲನ ಮೂಡಿಸಿದೆ. 
 

ಬೆಂಗಳೂರು, (ಜೂನ್.16): ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಗಳನ್ನ ಶಮನ ಮಾಡಲು ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸಿದ್ದು, ಬಿಜೆಪಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. 

'ಯಡಿಯೂರಪ್ಪನವರನ್ನುಇಟ್ಕೊಳ್ತೀರಾ..? ಕಿತ್ತು ಹಾಕ್ತೀರಾ..?' 

ಅದರಲ್ಲೂ ಸಚಿವ ಸಿ.ಪಿ.ಯೋಗೇಶ್ವರ್ ದಿಢೀರ್ ಅಂತ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಿರುವುದು ಭಾರೀ ಸಂಚಲನ ಮೂಡಿಸಿದೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?