ಸಂಪುಟ ಸರ್ಕಸ್‌ಗೂ ಮುನ್ನ ಸಿ ಪಿ ಯೋಗೇಶ್ವರ್‌ಗೆ ಬಂಪರ್‌ ಆಫರ್ ಕೊಟ್ಟ ಸಿಎಂ..!

ಸಂಪುಟ ಸರ್ಕಸ್‌ಗೂ ಮುನ್ನ ಸಿ ಪಿ ಯೋಗೇಶ್ವರ್‌ಗೆ ಬಂಪರ್‌ ಆಫರ್ ಕೊಟ್ಟ ಸಿಎಂ..!

Suvarna News   | Asianet News
Published : Dec 01, 2020, 02:56 PM ISTUpdated : Dec 01, 2020, 02:58 PM IST

ಸಿಪಿ ಯೋಗೇಶ್ವರ್‌ಗೆ ಮಂತ್ರಿಯಾಗುವ ಯೋಗಾಯೋಗ ಕೂಡಿ ಬಂದಿದೆ. 'ನೂರಕ್ಕೆ ನೂರರಷ್ಟು ಯೋಗೇಶ್ವರ್‌ರನ್ನು ಮಂತ್ರಿ ಮಾಡುತ್ತೇವೆ' ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ. 
 

ಬೆಂಗಳೂರು (ಡಿ. 01): ಸಿಪಿ ಯೋಗೇಶ್ವರ್‌ಗೆ ಮಂತ್ರಿಯಾಗುವ ಯೋಗಾಯೋಗ ಕೂಡಿ ಬಂದಿದೆ. ನೂರಕ್ಕೆ ನೂರರಷ್ಟು ಯೋಗೇಶ್ವರ್‌ರನ್ನು ಮಂತ್ರಿ ಮಾಡುತ್ತೇವೆ' ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ. 

ಸೋತವರನ್ನು ಮಂತ್ರಿ ಮಾಡಲೇಬಾರದು ಎಂದು ಶಾಸಕರು ಪಟ್ಟು ಹಿಡಿದಿದ್ದರು. ಆದರೆ ಸಿಎಂ ಅವರ ಒತ್ತಡಕ್ಕೆ ಮಣಿದಿಲ್ಲ. ಯೋಗೇಶ್ವರ್ ವಿರೋಧಿ ಪಾಳಯಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಒಂದು ಕಡೆ ಸಂಪುಟ ಸರ್ಕಸ್ ವಿಳಂಬವಾಗುತ್ತಿದೆ. ಇನ್ನೊಂದು ಕಡೆ ಸಿಎಂ ಹೊಸ ಬಾಂಬ್ ಹಾಕಿದ್ದಾರೆ. ಏನಿದು ಪಾಲಿಟಿಕ್ಸ್? 

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!