ಸಂಪುಟ ಸರ್ಕಸ್‌ಗೂ ಮುನ್ನ ಸಿ ಪಿ ಯೋಗೇಶ್ವರ್‌ಗೆ ಬಂಪರ್‌ ಆಫರ್ ಕೊಟ್ಟ ಸಿಎಂ..!

ಸಂಪುಟ ಸರ್ಕಸ್‌ಗೂ ಮುನ್ನ ಸಿ ಪಿ ಯೋಗೇಶ್ವರ್‌ಗೆ ಬಂಪರ್‌ ಆಫರ್ ಕೊಟ್ಟ ಸಿಎಂ..!

Suvarna News   | Asianet News
Published : Dec 01, 2020, 02:56 PM ISTUpdated : Dec 01, 2020, 02:58 PM IST

ಸಿಪಿ ಯೋಗೇಶ್ವರ್‌ಗೆ ಮಂತ್ರಿಯಾಗುವ ಯೋಗಾಯೋಗ ಕೂಡಿ ಬಂದಿದೆ. 'ನೂರಕ್ಕೆ ನೂರರಷ್ಟು ಯೋಗೇಶ್ವರ್‌ರನ್ನು ಮಂತ್ರಿ ಮಾಡುತ್ತೇವೆ' ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ. 
 

ಬೆಂಗಳೂರು (ಡಿ. 01): ಸಿಪಿ ಯೋಗೇಶ್ವರ್‌ಗೆ ಮಂತ್ರಿಯಾಗುವ ಯೋಗಾಯೋಗ ಕೂಡಿ ಬಂದಿದೆ. ನೂರಕ್ಕೆ ನೂರರಷ್ಟು ಯೋಗೇಶ್ವರ್‌ರನ್ನು ಮಂತ್ರಿ ಮಾಡುತ್ತೇವೆ' ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ. 

ಸೋತವರನ್ನು ಮಂತ್ರಿ ಮಾಡಲೇಬಾರದು ಎಂದು ಶಾಸಕರು ಪಟ್ಟು ಹಿಡಿದಿದ್ದರು. ಆದರೆ ಸಿಎಂ ಅವರ ಒತ್ತಡಕ್ಕೆ ಮಣಿದಿಲ್ಲ. ಯೋಗೇಶ್ವರ್ ವಿರೋಧಿ ಪಾಳಯಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಒಂದು ಕಡೆ ಸಂಪುಟ ಸರ್ಕಸ್ ವಿಳಂಬವಾಗುತ್ತಿದೆ. ಇನ್ನೊಂದು ಕಡೆ ಸಿಎಂ ಹೊಸ ಬಾಂಬ್ ಹಾಕಿದ್ದಾರೆ. ಏನಿದು ಪಾಲಿಟಿಕ್ಸ್? 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!