KRS ಬಾಗಿಲಿಗೆ ಸುಮಲತಾರನ್ನು ಅಡ್ಡಡ್ಡ ಮಲಗಿಸ್ಬೇಕು: ಏನಿದು ಎಚ್‌ಡಿಕೆ ಮಾತಿನ ಅರ್ಥ?

KRS ಬಾಗಿಲಿಗೆ ಸುಮಲತಾರನ್ನು ಅಡ್ಡಡ್ಡ ಮಲಗಿಸ್ಬೇಕು: ಏನಿದು ಎಚ್‌ಡಿಕೆ ಮಾತಿನ ಅರ್ಥ?

Published : Jul 05, 2021, 04:19 PM IST

ಕೆಆರ್‌ಎಸ್ ಬಿರುಕು ಬಿಟ್ಟಿದೆ ಎಂದು ಆರೋಪಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌ಡಿ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯ, (ಜುಲೈ.05): ಕೆಆರ್‌ಎಸ್ ಬಿರುಕು ಬಿಟ್ಟಿದೆ ಎಂದು ಆರೋಪಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌ಡಿ ವಾಗ್ದಾಳಿ ನಡೆಸಿದ್ದಾರೆ.

ತಮ್ಮನ್ನು ಅಡ್ಡಲಾಗಿ ಮಲಗಿಸಬೇಕೆಂದ ಎಚ್‌ಡಿಕೆಗೆ ಸುಮಲತಾ ಸಂಸ್ಕಾರದ ಪಾಠ

ಮಂಡ್ಯಕ್ಕೆ ಇಂಥ ಸಂಸದರು ಈ ಹಿಂದೆ ಸಿಕ್ಕಿಲ್ಲ, ಮುಂದೆ ಸಿಗುವುದೂ ಇಲ್ಲ. ಕೆಆರ್​​ಎಸ್ ​​ಅನ್ನು ಸಂಸದೆ ಸುಮಲತಾ ಅಂಬರೀಷ್​ ಅವರೇ ರಕ್ಷಣೆ ಮಾಡುತ್ತಾರಂತೆ. ಕೆಆರ್​ಎಸ್​ ರಕ್ಷಣೆಗಾಗಿ ಅವರನ್ನೇ ಜಲಾಶಯದ ಗೇಟ್ ಬಳಿ ಅಡ್ಡಡ್ಡ ಮಲಗಿಸಿದರೆ ಎಲ್ಲವೂ ಸರಿಯಾಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ ಬೆನ್ನಲ್ಲೇ ಸುಮಲತಾ ಕೂಡ ಟಾಂಗ್​ ಕೊಟ್ಟಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!