KRS ಬಾಗಿಲಿಗೆ ಸುಮಲತಾರನ್ನು ಅಡ್ಡಡ್ಡ ಮಲಗಿಸ್ಬೇಕು: ಏನಿದು ಎಚ್‌ಡಿಕೆ ಮಾತಿನ ಅರ್ಥ?

KRS ಬಾಗಿಲಿಗೆ ಸುಮಲತಾರನ್ನು ಅಡ್ಡಡ್ಡ ಮಲಗಿಸ್ಬೇಕು: ಏನಿದು ಎಚ್‌ಡಿಕೆ ಮಾತಿನ ಅರ್ಥ?

Published : Jul 05, 2021, 04:19 PM IST

ಕೆಆರ್‌ಎಸ್ ಬಿರುಕು ಬಿಟ್ಟಿದೆ ಎಂದು ಆರೋಪಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌ಡಿ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯ, (ಜುಲೈ.05): ಕೆಆರ್‌ಎಸ್ ಬಿರುಕು ಬಿಟ್ಟಿದೆ ಎಂದು ಆರೋಪಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌ಡಿ ವಾಗ್ದಾಳಿ ನಡೆಸಿದ್ದಾರೆ.

ತಮ್ಮನ್ನು ಅಡ್ಡಲಾಗಿ ಮಲಗಿಸಬೇಕೆಂದ ಎಚ್‌ಡಿಕೆಗೆ ಸುಮಲತಾ ಸಂಸ್ಕಾರದ ಪಾಠ

ಮಂಡ್ಯಕ್ಕೆ ಇಂಥ ಸಂಸದರು ಈ ಹಿಂದೆ ಸಿಕ್ಕಿಲ್ಲ, ಮುಂದೆ ಸಿಗುವುದೂ ಇಲ್ಲ. ಕೆಆರ್​​ಎಸ್ ​​ಅನ್ನು ಸಂಸದೆ ಸುಮಲತಾ ಅಂಬರೀಷ್​ ಅವರೇ ರಕ್ಷಣೆ ಮಾಡುತ್ತಾರಂತೆ. ಕೆಆರ್​ಎಸ್​ ರಕ್ಷಣೆಗಾಗಿ ಅವರನ್ನೇ ಜಲಾಶಯದ ಗೇಟ್ ಬಳಿ ಅಡ್ಡಡ್ಡ ಮಲಗಿಸಿದರೆ ಎಲ್ಲವೂ ಸರಿಯಾಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ ಬೆನ್ನಲ್ಲೇ ಸುಮಲತಾ ಕೂಡ ಟಾಂಗ್​ ಕೊಟ್ಟಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!