ಬಿಜೆಪಿಯಲ್ಲಿ ಭಾರೀ ಬದಲಾವಣೆ; ಕೇಸರಿ ಯುವಪಡೆಗೆ ಕನ್ನಡಿಗನ ಹೊಣೆ!

ಬಿಜೆಪಿಯಲ್ಲಿ ಭಾರೀ ಬದಲಾವಣೆ; ಕೇಸರಿ ಯುವಪಡೆಗೆ ಕನ್ನಡಿಗನ ಹೊಣೆ!

Suvarna News   | Asianet News
Published : Sep 28, 2020, 05:53 PM ISTUpdated : Sep 28, 2020, 07:10 PM IST

ರಾಷ್ಟ್ರ ಬಿಜೆಪಿಯಲ್ಲಿ ಭಾರೀ ಬದಲಾವಣೆ ಕಾಣಿಸುತ್ತಿದೆ. ಕರ್ನಾಟಕದ ಬಿಜೆಪಿ ಪಾಲಿಗೆ ಈ ಬದಲಾವಣೆ ಭಾರೀ ಸಂತಸವನ್ನು ತಂದಿದೆ. ಪಕ್ಷದ ಸಂಘಟನೆಯಲ್ಲಿ ಮುಂದಿನ ತಲೆಮಾರಿನವರಿಗೆ ಮತ್ತು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಉದ್ದೇಶದಿಂದ ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ. 

ಬೆಂಗಳೂರು (ಸೆ. 28): ರಾಷ್ಟ್ರ ಬಿಜೆಪಿಯಲ್ಲಿ ಭಾರೀ ಬದಲಾವಣೆ ಕಾಣಿಸುತ್ತಿದೆ. ಕರ್ನಾಟಕದ ಬಿಜೆಪಿ ಪಾಲಿಗೆ ಈ ಬದಲಾವಣೆ ಭಾರೀ ಸಂತಸವನ್ನು ತಂದಿದೆ. ಪಕ್ಷದ ಸಂಘಟನೆಯಲ್ಲಿ ಮುಂದಿನ ತಲೆಮಾರಿನವರಿಗೆ ಮತ್ತು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಉದ್ದೇಶದಿಂದ ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ. 

ಪಕ್ಷದ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿ ಸ್ಥಾನ ಎಂದು ಪರಿಗಣಿಸಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ರಾಜ್ಯದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರನ್ನು ನೇಮಿಸಲಾಗಿದೆ. ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಅವರಿಗೆ ರಾಷ್ಟ್ರೀಯ ವಕ್ತಾರ ಹುದ್ದೆಯನ್ನು ನೀಡಲಾಗಿದೆ. ಇನ್ನು ಮೊದಲ ಬಾರಿಗೆ ಸಂಸತ್ತಿನ ಮೆಟ್ಟಲು ಏರಿರುವ ಯುವ ಸಂಸದ ತೇಜಸ್ವಿ ಸೂರ್ಯ ಅವರನ್ನು ರಾಷ್ಟ್ರೀಯ ಯುವಮೋರ್ಚಾದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!