ಬಿಜೆಪಿಯಲ್ಲಿ ಭಾರೀ ಬದಲಾವಣೆ; ಕೇಸರಿ ಯುವಪಡೆಗೆ ಕನ್ನಡಿಗನ ಹೊಣೆ!

ಬಿಜೆಪಿಯಲ್ಲಿ ಭಾರೀ ಬದಲಾವಣೆ; ಕೇಸರಿ ಯುವಪಡೆಗೆ ಕನ್ನಡಿಗನ ಹೊಣೆ!

Published : Sep 28, 2020, 05:53 PM ISTUpdated : Sep 28, 2020, 07:10 PM IST

ರಾಷ್ಟ್ರ ಬಿಜೆಪಿಯಲ್ಲಿ ಭಾರೀ ಬದಲಾವಣೆ ಕಾಣಿಸುತ್ತಿದೆ. ಕರ್ನಾಟಕದ ಬಿಜೆಪಿ ಪಾಲಿಗೆ ಈ ಬದಲಾವಣೆ ಭಾರೀ ಸಂತಸವನ್ನು ತಂದಿದೆ. ಪಕ್ಷದ ಸಂಘಟನೆಯಲ್ಲಿ ಮುಂದಿನ ತಲೆಮಾರಿನವರಿಗೆ ಮತ್ತು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಉದ್ದೇಶದಿಂದ ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ. 

ಬೆಂಗಳೂರು (ಸೆ. 28): ರಾಷ್ಟ್ರ ಬಿಜೆಪಿಯಲ್ಲಿ ಭಾರೀ ಬದಲಾವಣೆ ಕಾಣಿಸುತ್ತಿದೆ. ಕರ್ನಾಟಕದ ಬಿಜೆಪಿ ಪಾಲಿಗೆ ಈ ಬದಲಾವಣೆ ಭಾರೀ ಸಂತಸವನ್ನು ತಂದಿದೆ. ಪಕ್ಷದ ಸಂಘಟನೆಯಲ್ಲಿ ಮುಂದಿನ ತಲೆಮಾರಿನವರಿಗೆ ಮತ್ತು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಉದ್ದೇಶದಿಂದ ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ. 

ಪಕ್ಷದ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿ ಸ್ಥಾನ ಎಂದು ಪರಿಗಣಿಸಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ರಾಜ್ಯದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರನ್ನು ನೇಮಿಸಲಾಗಿದೆ. ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಅವರಿಗೆ ರಾಷ್ಟ್ರೀಯ ವಕ್ತಾರ ಹುದ್ದೆಯನ್ನು ನೀಡಲಾಗಿದೆ. ಇನ್ನು ಮೊದಲ ಬಾರಿಗೆ ಸಂಸತ್ತಿನ ಮೆಟ್ಟಲು ಏರಿರುವ ಯುವ ಸಂಸದ ತೇಜಸ್ವಿ ಸೂರ್ಯ ಅವರನ್ನು ರಾಷ್ಟ್ರೀಯ ಯುವಮೋರ್ಚಾದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!