ಬಿಜೆಪಿ ಸೇರಿದ ರೌಡಿ ಶೀಟರ್‌ ಪರ ಸಿ.ಟಿ. ರವಿ ಬ್ಯಾಟಿಂಗ್; ರೌಡಿಗಳಿಗೆ ಕ್ಲೀನ್‌ ಸರ್ಟಿಫಿಕೇಟ್‌!

ಬಿಜೆಪಿ ಸೇರಿದ ರೌಡಿ ಶೀಟರ್‌ ಪರ ಸಿ.ಟಿ. ರವಿ ಬ್ಯಾಟಿಂಗ್; ರೌಡಿಗಳಿಗೆ ಕ್ಲೀನ್‌ ಸರ್ಟಿಫಿಕೇಟ್‌!

Published : Dec 03, 2022, 03:39 PM IST

ಕೆಲವು ಪಕ್ಷದವರು ತಮ್ಮ ವಿರುದ್ಧ ಕೆಲಸ ಮಾಡಿದ್ದಕ್ಕಾಗಿ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಪಟ್ಟಿ ತೆರೆಯುತ್ತಾರೆ. ನನ್ನ ಮೇಲೂ 1990ರಲ್ಲಿ ಕಾಂಗ್ರೆಸ್‌ ರೌಡಿಶೀಟರ್ ಪಟ್ಟಿ ತೆರೆದಿತ್ತು. 

ಬೆಂಗಳೂರು (ಡಿ.3): ಬಿಜೆಪಿ ಸೇರ್ಪಡೆಗೊಂಡ ರೌಡಿಗಳ ಪರ ಸಿ.ಟಿ. ರವಿ ಬ್ಯಾಟಿಂಗ್‌ ಮಾಡಿದ್ದಾರೆ. ರೌಡಿ ಶೀಟರ್‍‌ಗಳಿಗೆ ಸಾಫ್ಟ್ ಕಾರ್ನರ್‍‌ ತೋರಿಸುವ ಮೂಲಕ ಕ್ಲೀನ್‌ ಸರ್ಟಿಫಿಕೇಟ್‌ ನೀಡುತ್ತಿದ್ದಾರೆ. ರಾಜಕೀಯ ಕಾರಣಕ್ಕೆ 1990ರಲ್ಲಿ ಕಾಂಗ್ರೆಸ್‌ ನಾಯಕರು ರೌಡಿಶೀಟರ್‍‌ಗೆ ಸೇರ್ಪಡೆ ಮಾಡಿದ್ದರು. ನಾನು ಯಾರ ಮೇಲೂ ಈವರೆಗೆ ಗೂಂಡಾಗಿರಿ ಮಾಡಿಲ್ಲ. ದಿನಕ್ಕೊಂದು ಮನಸ್ಥಿತಿಯನ್ನು ಬದಲಾಯಿಸುವ ಕಾಂಗ್ರೆಸ್‌ ನವರು ರಾವಣನ ಮನಸ್ಥಿತಿಯರವು. ಆದರೆ, ಪ್ರಧಾನನಂತ್ರಿ ಮೋದಿ ಅವರನ್ನು ರಾವಣ ಎಂದು ಕರೆಯುತ್ತಿದ್ದಾರೆ. ಆದರೆ, ಜನರ ಹೃದಯ ಸಾಮ್ರಾಟ ಆಗಿರುವಂತಹ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದಾರೆ. ರಾಮ ಭಕ್ತರು ರಾವಣ ಮನಸ್ಥಿತಿ ಹೊಂದಲು ಸಾಧ್ಯವಿಲ್ಲ. ಶ್ರೀರಾಮನನ್ನು ಕಾಲ್ಪನಿಕ ಸನ್ನಿವೇಶ ಎಂದವರು, ಗೋದ್ರಾ ಹತ್ಯಾಕಾಂಡ ಮಾಡಿದವರು ರಾವಣ ಸಂಸ್ಕೃತಿ ಅವರಾಗಿದ್ದಾರೆ. ಈಗಿನ ಗುಜರಾತ್‌ ಚುನಾವಣೆ, ನಂತರದ ನಮ್ಮ ರಾಜ್ಯದ ಚುನಾವಣೆ ಹಾಗೂ ೨೦೨೪ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಳಿದುಳಿದ ಪಳೆಯುಳಿಕೆಗಳು ಕೂಡ ನಾಶವಾಗಲಿವೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more