ಬಿಜೆಪಿ ಸೇರಿದ ರೌಡಿ ಶೀಟರ್‌ ಪರ ಸಿ.ಟಿ. ರವಿ ಬ್ಯಾಟಿಂಗ್; ರೌಡಿಗಳಿಗೆ ಕ್ಲೀನ್‌ ಸರ್ಟಿಫಿಕೇಟ್‌!

ಬಿಜೆಪಿ ಸೇರಿದ ರೌಡಿ ಶೀಟರ್‌ ಪರ ಸಿ.ಟಿ. ರವಿ ಬ್ಯಾಟಿಂಗ್; ರೌಡಿಗಳಿಗೆ ಕ್ಲೀನ್‌ ಸರ್ಟಿಫಿಕೇಟ್‌!

Published : Dec 03, 2022, 03:39 PM IST

ಕೆಲವು ಪಕ್ಷದವರು ತಮ್ಮ ವಿರುದ್ಧ ಕೆಲಸ ಮಾಡಿದ್ದಕ್ಕಾಗಿ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಪಟ್ಟಿ ತೆರೆಯುತ್ತಾರೆ. ನನ್ನ ಮೇಲೂ 1990ರಲ್ಲಿ ಕಾಂಗ್ರೆಸ್‌ ರೌಡಿಶೀಟರ್ ಪಟ್ಟಿ ತೆರೆದಿತ್ತು. 

ಬೆಂಗಳೂರು (ಡಿ.3): ಬಿಜೆಪಿ ಸೇರ್ಪಡೆಗೊಂಡ ರೌಡಿಗಳ ಪರ ಸಿ.ಟಿ. ರವಿ ಬ್ಯಾಟಿಂಗ್‌ ಮಾಡಿದ್ದಾರೆ. ರೌಡಿ ಶೀಟರ್‍‌ಗಳಿಗೆ ಸಾಫ್ಟ್ ಕಾರ್ನರ್‍‌ ತೋರಿಸುವ ಮೂಲಕ ಕ್ಲೀನ್‌ ಸರ್ಟಿಫಿಕೇಟ್‌ ನೀಡುತ್ತಿದ್ದಾರೆ. ರಾಜಕೀಯ ಕಾರಣಕ್ಕೆ 1990ರಲ್ಲಿ ಕಾಂಗ್ರೆಸ್‌ ನಾಯಕರು ರೌಡಿಶೀಟರ್‍‌ಗೆ ಸೇರ್ಪಡೆ ಮಾಡಿದ್ದರು. ನಾನು ಯಾರ ಮೇಲೂ ಈವರೆಗೆ ಗೂಂಡಾಗಿರಿ ಮಾಡಿಲ್ಲ. ದಿನಕ್ಕೊಂದು ಮನಸ್ಥಿತಿಯನ್ನು ಬದಲಾಯಿಸುವ ಕಾಂಗ್ರೆಸ್‌ ನವರು ರಾವಣನ ಮನಸ್ಥಿತಿಯರವು. ಆದರೆ, ಪ್ರಧಾನನಂತ್ರಿ ಮೋದಿ ಅವರನ್ನು ರಾವಣ ಎಂದು ಕರೆಯುತ್ತಿದ್ದಾರೆ. ಆದರೆ, ಜನರ ಹೃದಯ ಸಾಮ್ರಾಟ ಆಗಿರುವಂತಹ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದಾರೆ. ರಾಮ ಭಕ್ತರು ರಾವಣ ಮನಸ್ಥಿತಿ ಹೊಂದಲು ಸಾಧ್ಯವಿಲ್ಲ. ಶ್ರೀರಾಮನನ್ನು ಕಾಲ್ಪನಿಕ ಸನ್ನಿವೇಶ ಎಂದವರು, ಗೋದ್ರಾ ಹತ್ಯಾಕಾಂಡ ಮಾಡಿದವರು ರಾವಣ ಸಂಸ್ಕೃತಿ ಅವರಾಗಿದ್ದಾರೆ. ಈಗಿನ ಗುಜರಾತ್‌ ಚುನಾವಣೆ, ನಂತರದ ನಮ್ಮ ರಾಜ್ಯದ ಚುನಾವಣೆ ಹಾಗೂ ೨೦೨೪ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಳಿದುಳಿದ ಪಳೆಯುಳಿಕೆಗಳು ಕೂಡ ನಾಶವಾಗಲಿವೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more