ಬಿಜೆಪಿ ಸೇರಿದ ರೌಡಿ ಶೀಟರ್‌ ಪರ ಸಿ.ಟಿ. ರವಿ ಬ್ಯಾಟಿಂಗ್; ರೌಡಿಗಳಿಗೆ ಕ್ಲೀನ್‌ ಸರ್ಟಿಫಿಕೇಟ್‌!

ಬಿಜೆಪಿ ಸೇರಿದ ರೌಡಿ ಶೀಟರ್‌ ಪರ ಸಿ.ಟಿ. ರವಿ ಬ್ಯಾಟಿಂಗ್; ರೌಡಿಗಳಿಗೆ ಕ್ಲೀನ್‌ ಸರ್ಟಿಫಿಕೇಟ್‌!

Published : Dec 03, 2022, 03:39 PM IST

ಕೆಲವು ಪಕ್ಷದವರು ತಮ್ಮ ವಿರುದ್ಧ ಕೆಲಸ ಮಾಡಿದ್ದಕ್ಕಾಗಿ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಪಟ್ಟಿ ತೆರೆಯುತ್ತಾರೆ. ನನ್ನ ಮೇಲೂ 1990ರಲ್ಲಿ ಕಾಂಗ್ರೆಸ್‌ ರೌಡಿಶೀಟರ್ ಪಟ್ಟಿ ತೆರೆದಿತ್ತು. 

ಬೆಂಗಳೂರು (ಡಿ.3): ಬಿಜೆಪಿ ಸೇರ್ಪಡೆಗೊಂಡ ರೌಡಿಗಳ ಪರ ಸಿ.ಟಿ. ರವಿ ಬ್ಯಾಟಿಂಗ್‌ ಮಾಡಿದ್ದಾರೆ. ರೌಡಿ ಶೀಟರ್‍‌ಗಳಿಗೆ ಸಾಫ್ಟ್ ಕಾರ್ನರ್‍‌ ತೋರಿಸುವ ಮೂಲಕ ಕ್ಲೀನ್‌ ಸರ್ಟಿಫಿಕೇಟ್‌ ನೀಡುತ್ತಿದ್ದಾರೆ. ರಾಜಕೀಯ ಕಾರಣಕ್ಕೆ 1990ರಲ್ಲಿ ಕಾಂಗ್ರೆಸ್‌ ನಾಯಕರು ರೌಡಿಶೀಟರ್‍‌ಗೆ ಸೇರ್ಪಡೆ ಮಾಡಿದ್ದರು. ನಾನು ಯಾರ ಮೇಲೂ ಈವರೆಗೆ ಗೂಂಡಾಗಿರಿ ಮಾಡಿಲ್ಲ. ದಿನಕ್ಕೊಂದು ಮನಸ್ಥಿತಿಯನ್ನು ಬದಲಾಯಿಸುವ ಕಾಂಗ್ರೆಸ್‌ ನವರು ರಾವಣನ ಮನಸ್ಥಿತಿಯರವು. ಆದರೆ, ಪ್ರಧಾನನಂತ್ರಿ ಮೋದಿ ಅವರನ್ನು ರಾವಣ ಎಂದು ಕರೆಯುತ್ತಿದ್ದಾರೆ. ಆದರೆ, ಜನರ ಹೃದಯ ಸಾಮ್ರಾಟ ಆಗಿರುವಂತಹ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದಾರೆ. ರಾಮ ಭಕ್ತರು ರಾವಣ ಮನಸ್ಥಿತಿ ಹೊಂದಲು ಸಾಧ್ಯವಿಲ್ಲ. ಶ್ರೀರಾಮನನ್ನು ಕಾಲ್ಪನಿಕ ಸನ್ನಿವೇಶ ಎಂದವರು, ಗೋದ್ರಾ ಹತ್ಯಾಕಾಂಡ ಮಾಡಿದವರು ರಾವಣ ಸಂಸ್ಕೃತಿ ಅವರಾಗಿದ್ದಾರೆ. ಈಗಿನ ಗುಜರಾತ್‌ ಚುನಾವಣೆ, ನಂತರದ ನಮ್ಮ ರಾಜ್ಯದ ಚುನಾವಣೆ ಹಾಗೂ ೨೦೨೪ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಳಿದುಳಿದ ಪಳೆಯುಳಿಕೆಗಳು ಕೂಡ ನಾಶವಾಗಲಿವೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more