ಬಿಜೆಪಿ ಸೇರಿದ ರೌಡಿ ಶೀಟರ್‌ ಪರ ಸಿ.ಟಿ. ರವಿ ಬ್ಯಾಟಿಂಗ್; ರೌಡಿಗಳಿಗೆ ಕ್ಲೀನ್‌ ಸರ್ಟಿಫಿಕೇಟ್‌!

ಬಿಜೆಪಿ ಸೇರಿದ ರೌಡಿ ಶೀಟರ್‌ ಪರ ಸಿ.ಟಿ. ರವಿ ಬ್ಯಾಟಿಂಗ್; ರೌಡಿಗಳಿಗೆ ಕ್ಲೀನ್‌ ಸರ್ಟಿಫಿಕೇಟ್‌!

Published : Dec 03, 2022, 03:39 PM IST

ಕೆಲವು ಪಕ್ಷದವರು ತಮ್ಮ ವಿರುದ್ಧ ಕೆಲಸ ಮಾಡಿದ್ದಕ್ಕಾಗಿ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಪಟ್ಟಿ ತೆರೆಯುತ್ತಾರೆ. ನನ್ನ ಮೇಲೂ 1990ರಲ್ಲಿ ಕಾಂಗ್ರೆಸ್‌ ರೌಡಿಶೀಟರ್ ಪಟ್ಟಿ ತೆರೆದಿತ್ತು. 

ಬೆಂಗಳೂರು (ಡಿ.3): ಬಿಜೆಪಿ ಸೇರ್ಪಡೆಗೊಂಡ ರೌಡಿಗಳ ಪರ ಸಿ.ಟಿ. ರವಿ ಬ್ಯಾಟಿಂಗ್‌ ಮಾಡಿದ್ದಾರೆ. ರೌಡಿ ಶೀಟರ್‍‌ಗಳಿಗೆ ಸಾಫ್ಟ್ ಕಾರ್ನರ್‍‌ ತೋರಿಸುವ ಮೂಲಕ ಕ್ಲೀನ್‌ ಸರ್ಟಿಫಿಕೇಟ್‌ ನೀಡುತ್ತಿದ್ದಾರೆ. ರಾಜಕೀಯ ಕಾರಣಕ್ಕೆ 1990ರಲ್ಲಿ ಕಾಂಗ್ರೆಸ್‌ ನಾಯಕರು ರೌಡಿಶೀಟರ್‍‌ಗೆ ಸೇರ್ಪಡೆ ಮಾಡಿದ್ದರು. ನಾನು ಯಾರ ಮೇಲೂ ಈವರೆಗೆ ಗೂಂಡಾಗಿರಿ ಮಾಡಿಲ್ಲ. ದಿನಕ್ಕೊಂದು ಮನಸ್ಥಿತಿಯನ್ನು ಬದಲಾಯಿಸುವ ಕಾಂಗ್ರೆಸ್‌ ನವರು ರಾವಣನ ಮನಸ್ಥಿತಿಯರವು. ಆದರೆ, ಪ್ರಧಾನನಂತ್ರಿ ಮೋದಿ ಅವರನ್ನು ರಾವಣ ಎಂದು ಕರೆಯುತ್ತಿದ್ದಾರೆ. ಆದರೆ, ಜನರ ಹೃದಯ ಸಾಮ್ರಾಟ ಆಗಿರುವಂತಹ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದಾರೆ. ರಾಮ ಭಕ್ತರು ರಾವಣ ಮನಸ್ಥಿತಿ ಹೊಂದಲು ಸಾಧ್ಯವಿಲ್ಲ. ಶ್ರೀರಾಮನನ್ನು ಕಾಲ್ಪನಿಕ ಸನ್ನಿವೇಶ ಎಂದವರು, ಗೋದ್ರಾ ಹತ್ಯಾಕಾಂಡ ಮಾಡಿದವರು ರಾವಣ ಸಂಸ್ಕೃತಿ ಅವರಾಗಿದ್ದಾರೆ. ಈಗಿನ ಗುಜರಾತ್‌ ಚುನಾವಣೆ, ನಂತರದ ನಮ್ಮ ರಾಜ್ಯದ ಚುನಾವಣೆ ಹಾಗೂ ೨೦೨೪ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಳಿದುಳಿದ ಪಳೆಯುಳಿಕೆಗಳು ಕೂಡ ನಾಶವಾಗಲಿವೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more