CT Ravi: 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ,ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ: ಸಿಟಿ ರವಿ

CT Ravi: 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ,ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ: ಸಿಟಿ ರವಿ

Published : Jun 02, 2024, 05:53 PM ISTUpdated : Jun 02, 2024, 05:54 PM IST

ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕು ಅದನ್ನ ಪಕ್ಷ ನಿರ್ಧಾರ ಮಾಡುತ್ತೆ ಎಂದು ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಹೇಳಿದ್ದಾರೆ.
 

ಚಿಕ್ಕಮಗಳೂರು: ವಿಧಾನಪರಿಷತ್ ಟಿಕೆಟ್ (Ticket) ಘೋಷಣೆ ಹಿನ್ನೆಲೆ ಸಿ.ಟಿ.ರವಿ(CT Ravi) ಚಿಕ್ಕಮಗಳೂರು(Chikkamagaluru) ನಗರಕ್ಕೆ ಬರುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ನಗರದ ಹಿರೇಮಗಳೂರು ಸಮೀಪ ಸಿ.ಟಿ.ರವಿ ಪರ ಘೋಷಣೆ ಕೂಗಿ, ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಸಿ.ಟಿ. ರವಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ. ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕು ಅದನ್ನ ಪಕ್ಷ ನಿರ್ಧಾರ ಮಾಡುತ್ತೆ. ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾಳೆ ಮತದಾನ ಮಾಡಿ ಬೆಂಗಳೂರಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಟಿ20 ವಿಶ್ವಕಪ್‌: ಕೆನಡಾ ಟೀಂನಲ್ಲಿ ದಾವಣಗೆರೆ ಯುವಕ!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more