CT Ravi: 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ,ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ: ಸಿಟಿ ರವಿ

CT Ravi: 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ,ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ: ಸಿಟಿ ರವಿ

Published : Jun 02, 2024, 05:53 PM ISTUpdated : Jun 02, 2024, 05:54 PM IST

ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕು ಅದನ್ನ ಪಕ್ಷ ನಿರ್ಧಾರ ಮಾಡುತ್ತೆ ಎಂದು ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಹೇಳಿದ್ದಾರೆ.
 

ಚಿಕ್ಕಮಗಳೂರು: ವಿಧಾನಪರಿಷತ್ ಟಿಕೆಟ್ (Ticket) ಘೋಷಣೆ ಹಿನ್ನೆಲೆ ಸಿ.ಟಿ.ರವಿ(CT Ravi) ಚಿಕ್ಕಮಗಳೂರು(Chikkamagaluru) ನಗರಕ್ಕೆ ಬರುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ನಗರದ ಹಿರೇಮಗಳೂರು ಸಮೀಪ ಸಿ.ಟಿ.ರವಿ ಪರ ಘೋಷಣೆ ಕೂಗಿ, ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಸಿ.ಟಿ. ರವಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ. ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕು ಅದನ್ನ ಪಕ್ಷ ನಿರ್ಧಾರ ಮಾಡುತ್ತೆ. ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾಳೆ ಮತದಾನ ಮಾಡಿ ಬೆಂಗಳೂರಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಟಿ20 ವಿಶ್ವಕಪ್‌: ಕೆನಡಾ ಟೀಂನಲ್ಲಿ ದಾವಣಗೆರೆ ಯುವಕ!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more