CT Ravi: 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ,ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ: ಸಿಟಿ ರವಿ

CT Ravi: 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ,ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ: ಸಿಟಿ ರವಿ

Published : Jun 02, 2024, 05:53 PM ISTUpdated : Jun 02, 2024, 05:54 PM IST

ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕು ಅದನ್ನ ಪಕ್ಷ ನಿರ್ಧಾರ ಮಾಡುತ್ತೆ ಎಂದು ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಹೇಳಿದ್ದಾರೆ.
 

ಚಿಕ್ಕಮಗಳೂರು: ವಿಧಾನಪರಿಷತ್ ಟಿಕೆಟ್ (Ticket) ಘೋಷಣೆ ಹಿನ್ನೆಲೆ ಸಿ.ಟಿ.ರವಿ(CT Ravi) ಚಿಕ್ಕಮಗಳೂರು(Chikkamagaluru) ನಗರಕ್ಕೆ ಬರುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ನಗರದ ಹಿರೇಮಗಳೂರು ಸಮೀಪ ಸಿ.ಟಿ.ರವಿ ಪರ ಘೋಷಣೆ ಕೂಗಿ, ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಸಿ.ಟಿ. ರವಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ. ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕು ಅದನ್ನ ಪಕ್ಷ ನಿರ್ಧಾರ ಮಾಡುತ್ತೆ. ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾಳೆ ಮತದಾನ ಮಾಡಿ ಬೆಂಗಳೂರಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಟಿ20 ವಿಶ್ವಕಪ್‌: ಕೆನಡಾ ಟೀಂನಲ್ಲಿ ದಾವಣಗೆರೆ ಯುವಕ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more