CT Ravi: 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ,ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ: ಸಿಟಿ ರವಿ

CT Ravi: 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ,ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ: ಸಿಟಿ ರವಿ

Published : Jun 02, 2024, 05:53 PM ISTUpdated : Jun 02, 2024, 05:54 PM IST

ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕು ಅದನ್ನ ಪಕ್ಷ ನಿರ್ಧಾರ ಮಾಡುತ್ತೆ ಎಂದು ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಹೇಳಿದ್ದಾರೆ.
 

ಚಿಕ್ಕಮಗಳೂರು: ವಿಧಾನಪರಿಷತ್ ಟಿಕೆಟ್ (Ticket) ಘೋಷಣೆ ಹಿನ್ನೆಲೆ ಸಿ.ಟಿ.ರವಿ(CT Ravi) ಚಿಕ್ಕಮಗಳೂರು(Chikkamagaluru) ನಗರಕ್ಕೆ ಬರುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ನಗರದ ಹಿರೇಮಗಳೂರು ಸಮೀಪ ಸಿ.ಟಿ.ರವಿ ಪರ ಘೋಷಣೆ ಕೂಗಿ, ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಸಿ.ಟಿ. ರವಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ. ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕು ಅದನ್ನ ಪಕ್ಷ ನಿರ್ಧಾರ ಮಾಡುತ್ತೆ. ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾಳೆ ಮತದಾನ ಮಾಡಿ ಬೆಂಗಳೂರಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಟಿ20 ವಿಶ್ವಕಪ್‌: ಕೆನಡಾ ಟೀಂನಲ್ಲಿ ದಾವಣಗೆರೆ ಯುವಕ!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more