ಮತ್ತೆ ಶುರುವಾಯ್ತು ಸಂಪುಟ ಸರ್ಕಸ್: ಸಿ.ಟಿ.ರವಿ ಫಸ್ಟ್ ವಿಕೆಟ್...?

ಮತ್ತೆ ಶುರುವಾಯ್ತು ಸಂಪುಟ ಸರ್ಕಸ್: ಸಿ.ಟಿ.ರವಿ ಫಸ್ಟ್ ವಿಕೆಟ್...?

Published : Sep 27, 2020, 05:09 PM IST

ಸಿಎಂ ಬಿಎಸ್‌ ಸಂಪುಟದಿಂದ ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಹೊರಬರುವ ಎಲ್ಲಾ ಸಾಧ್ಯತೆಗಳಿವೆ. ಸಿ. ಟಿ. ರವಿ ಅವರನ್ನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. 

ಬೆಂಗಳೂರು, (ಸೆ.27):  ಸಿಎಂ ಬಿಎಸ್‌ ಸಂಪುಟದಿಂದ ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಹೊರಬರುವ ಎಲ್ಲಾ ಸಾಧ್ಯತೆಗಳಿವೆ. ಸಿ. ಟಿ. ರವಿ ಅವರನ್ನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. 

ಅಕ್ಟೋಬರ್ ಮೊದಲ ವಾರ ಸಚಿವ ಸಿ.ಟಿ.ರವಿ ರಾಜೀನಾಮೆ ?

ಈ ಹಿನ್ನೆಲೆಯಲ್ಲಿ ಒಬ್ಬರಿಗೆ ಒಂದೇ ನಿಯಮದಡಯಲ್ಲಿ ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿ ಪಕ್ಷ ಸಂಘಟನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಜೊತೆಗೆ ಮತ್ತೆ ಸಂಪುಟ ವಿಸ್ತರಣೆ ಕಸರತ್ತು ನಡೆದಿದ್ದು, ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?