ಮತ್ತೆ ಶುರುವಾಯ್ತು ಸಂಪುಟ ಸರ್ಕಸ್: ಸಿ.ಟಿ.ರವಿ ಫಸ್ಟ್ ವಿಕೆಟ್...?

ಮತ್ತೆ ಶುರುವಾಯ್ತು ಸಂಪುಟ ಸರ್ಕಸ್: ಸಿ.ಟಿ.ರವಿ ಫಸ್ಟ್ ವಿಕೆಟ್...?

Published : Sep 27, 2020, 05:09 PM IST

ಸಿಎಂ ಬಿಎಸ್‌ ಸಂಪುಟದಿಂದ ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಹೊರಬರುವ ಎಲ್ಲಾ ಸಾಧ್ಯತೆಗಳಿವೆ. ಸಿ. ಟಿ. ರವಿ ಅವರನ್ನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. 

ಬೆಂಗಳೂರು, (ಸೆ.27):  ಸಿಎಂ ಬಿಎಸ್‌ ಸಂಪುಟದಿಂದ ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಹೊರಬರುವ ಎಲ್ಲಾ ಸಾಧ್ಯತೆಗಳಿವೆ. ಸಿ. ಟಿ. ರವಿ ಅವರನ್ನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. 

ಅಕ್ಟೋಬರ್ ಮೊದಲ ವಾರ ಸಚಿವ ಸಿ.ಟಿ.ರವಿ ರಾಜೀನಾಮೆ ?

ಈ ಹಿನ್ನೆಲೆಯಲ್ಲಿ ಒಬ್ಬರಿಗೆ ಒಂದೇ ನಿಯಮದಡಯಲ್ಲಿ ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿ ಪಕ್ಷ ಸಂಘಟನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಜೊತೆಗೆ ಮತ್ತೆ ಸಂಪುಟ ವಿಸ್ತರಣೆ ಕಸರತ್ತು ನಡೆದಿದ್ದು, ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!