ಸಂಚಲನ ಸೃಷ್ಟಿಸಿವೆ ಆ 4 ಫೋಟೋಗಳು: ಬಿಎಸ್‌ವೈ ಕಾಲಿಗೆ ಬಿದ್ದ ಸಿಟಿ ರವಿ, ಇದರ ಹಿಂದಿನ ಮರ್ಮವೇನು..?

ಸಂಚಲನ ಸೃಷ್ಟಿಸಿವೆ ಆ 4 ಫೋಟೋಗಳು: ಬಿಎಸ್‌ವೈ ಕಾಲಿಗೆ ಬಿದ್ದ ಸಿಟಿ ರವಿ, ಇದರ ಹಿಂದಿನ ಮರ್ಮವೇನು..?

Published : Jul 22, 2023, 12:03 PM IST

ಬಿ.ಎಸ್‌.ಯಡಿಯೂರಪ್ಪ ಕಾಲಿಗೆರಗಿದ ಸಿಟಿ ರವಿ
ಕೇಸರಿ ಕೂಟದಲ್ಲಿ ಸಂಚಲನ ಎಬ್ಬಿಸಿದ ಫೋಟೋ
ಬಿಎಸ್‌ವೈ ಭೇಟಿ ಹಿಂದಿನ ಮರ್ಮವೇನು..?

ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಚರ್ಚೆಗಳು ಶುರುವಾಗಿದೆ. ಅದಕ್ಕೆ ಕಾರಣ ಆ ನಾಲ್ಕು ಫೋಟೋಗಳು. ಒಂದು ಚುನಾವಣೆಗೂ ಮುನ್ನ ಬಿಎಸ್‌ವೈ ಕುಟುಂಬದ ಮೇಲೆ ಹರಿಹಾಯ್ತಾ ಇದ್ದ ಸಿಟಿ ರವಿ(CT Ravi) ಈಗ ಬಿ ಎಸ್ ಯಡಿಯೂರಪ್ಪನವರನ್ನ(BS Yediyurappa) ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಇನ್ನೊಂದು ಕಡೆಯಲ್ಲಿ ಸದಾ ರಾಜಾಹುಲಿ ಮೇಲೆ ರಾಂಗ್ ಆಗ್ತಿದ್ದ ಯತ್ನಾಳ್ ಅವರನ್ನ ಬಿಎಸ್‌ವೈ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಾರೆ. ಅಷ್ಟೇ ಅಲ್ಲ. ಮೋದಿ(Modi) ಹಾಗೂ ತೇಜಸ್ವಿನಿ ಅನಂತ್ ಕುಮಾರ್ (Tejaswini Ananth Kumar) ಭೇಟಿ ಮತ್ತು ವಿಜಯೇಂದ್ರ ಮತ್ತುಅಮಿತ್ ಶಾ ಮೀಟ್ ಕೂಡ ರಾಜ್ಯದಲ್ಲಿ ಅನೇಕ ಚರ್ಚೆಗೆ ಕಾರಣವಾಗಿದೆ. ರಾಜ್ಯ ಬಿಜೆಪಿಯಲ್ಲಿ(BJP) ಸಾಕಷ್ಟು ಚರ್ಚೆಗಳನ್ನ ನಾಲ್ಕು ಫೋಟೋಗಳು ಶುರು ಮಾಡಿವೆ. ಅದರಲ್ಲಿ ಮೊದಲನೇದು ಅಂದ್ರೆ ಸಿಟಿ ರವಿ ಹಾಗೂ ಮಾಜಿ ಸಿಎಂ ಬಿಎಸ್‌ವೈ ಭೇಟಿ ಆಗಿದ್ದಾರೆ.

ಇದನ್ನೂ ವೀಕ್ಷಿಸಿ:  ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣ: ಸಚಿವರ ಅಣತಿಯಂತೆ ವರದಿ ಕೊಡ್ತಾ ಸಿಐಡಿ..?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more