ಸಂಚಲನ ಸೃಷ್ಟಿಸಿವೆ ಆ 4 ಫೋಟೋಗಳು: ಬಿಎಸ್‌ವೈ ಕಾಲಿಗೆ ಬಿದ್ದ ಸಿಟಿ ರವಿ, ಇದರ ಹಿಂದಿನ ಮರ್ಮವೇನು..?

ಸಂಚಲನ ಸೃಷ್ಟಿಸಿವೆ ಆ 4 ಫೋಟೋಗಳು: ಬಿಎಸ್‌ವೈ ಕಾಲಿಗೆ ಬಿದ್ದ ಸಿಟಿ ರವಿ, ಇದರ ಹಿಂದಿನ ಮರ್ಮವೇನು..?

Published : Jul 22, 2023, 12:03 PM IST

ಬಿ.ಎಸ್‌.ಯಡಿಯೂರಪ್ಪ ಕಾಲಿಗೆರಗಿದ ಸಿಟಿ ರವಿ
ಕೇಸರಿ ಕೂಟದಲ್ಲಿ ಸಂಚಲನ ಎಬ್ಬಿಸಿದ ಫೋಟೋ
ಬಿಎಸ್‌ವೈ ಭೇಟಿ ಹಿಂದಿನ ಮರ್ಮವೇನು..?

ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಚರ್ಚೆಗಳು ಶುರುವಾಗಿದೆ. ಅದಕ್ಕೆ ಕಾರಣ ಆ ನಾಲ್ಕು ಫೋಟೋಗಳು. ಒಂದು ಚುನಾವಣೆಗೂ ಮುನ್ನ ಬಿಎಸ್‌ವೈ ಕುಟುಂಬದ ಮೇಲೆ ಹರಿಹಾಯ್ತಾ ಇದ್ದ ಸಿಟಿ ರವಿ(CT Ravi) ಈಗ ಬಿ ಎಸ್ ಯಡಿಯೂರಪ್ಪನವರನ್ನ(BS Yediyurappa) ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಇನ್ನೊಂದು ಕಡೆಯಲ್ಲಿ ಸದಾ ರಾಜಾಹುಲಿ ಮೇಲೆ ರಾಂಗ್ ಆಗ್ತಿದ್ದ ಯತ್ನಾಳ್ ಅವರನ್ನ ಬಿಎಸ್‌ವೈ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಾರೆ. ಅಷ್ಟೇ ಅಲ್ಲ. ಮೋದಿ(Modi) ಹಾಗೂ ತೇಜಸ್ವಿನಿ ಅನಂತ್ ಕುಮಾರ್ (Tejaswini Ananth Kumar) ಭೇಟಿ ಮತ್ತು ವಿಜಯೇಂದ್ರ ಮತ್ತುಅಮಿತ್ ಶಾ ಮೀಟ್ ಕೂಡ ರಾಜ್ಯದಲ್ಲಿ ಅನೇಕ ಚರ್ಚೆಗೆ ಕಾರಣವಾಗಿದೆ. ರಾಜ್ಯ ಬಿಜೆಪಿಯಲ್ಲಿ(BJP) ಸಾಕಷ್ಟು ಚರ್ಚೆಗಳನ್ನ ನಾಲ್ಕು ಫೋಟೋಗಳು ಶುರು ಮಾಡಿವೆ. ಅದರಲ್ಲಿ ಮೊದಲನೇದು ಅಂದ್ರೆ ಸಿಟಿ ರವಿ ಹಾಗೂ ಮಾಜಿ ಸಿಎಂ ಬಿಎಸ್‌ವೈ ಭೇಟಿ ಆಗಿದ್ದಾರೆ.

ಇದನ್ನೂ ವೀಕ್ಷಿಸಿ:  ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣ: ಸಚಿವರ ಅಣತಿಯಂತೆ ವರದಿ ಕೊಡ್ತಾ ಸಿಐಡಿ..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more