ಸಂಚಲನ ಸೃಷ್ಟಿಸಿವೆ ಆ 4 ಫೋಟೋಗಳು: ಬಿಎಸ್‌ವೈ ಕಾಲಿಗೆ ಬಿದ್ದ ಸಿಟಿ ರವಿ, ಇದರ ಹಿಂದಿನ ಮರ್ಮವೇನು..?

ಸಂಚಲನ ಸೃಷ್ಟಿಸಿವೆ ಆ 4 ಫೋಟೋಗಳು: ಬಿಎಸ್‌ವೈ ಕಾಲಿಗೆ ಬಿದ್ದ ಸಿಟಿ ರವಿ, ಇದರ ಹಿಂದಿನ ಮರ್ಮವೇನು..?

Published : Jul 22, 2023, 12:03 PM IST

ಬಿ.ಎಸ್‌.ಯಡಿಯೂರಪ್ಪ ಕಾಲಿಗೆರಗಿದ ಸಿಟಿ ರವಿ
ಕೇಸರಿ ಕೂಟದಲ್ಲಿ ಸಂಚಲನ ಎಬ್ಬಿಸಿದ ಫೋಟೋ
ಬಿಎಸ್‌ವೈ ಭೇಟಿ ಹಿಂದಿನ ಮರ್ಮವೇನು..?

ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಚರ್ಚೆಗಳು ಶುರುವಾಗಿದೆ. ಅದಕ್ಕೆ ಕಾರಣ ಆ ನಾಲ್ಕು ಫೋಟೋಗಳು. ಒಂದು ಚುನಾವಣೆಗೂ ಮುನ್ನ ಬಿಎಸ್‌ವೈ ಕುಟುಂಬದ ಮೇಲೆ ಹರಿಹಾಯ್ತಾ ಇದ್ದ ಸಿಟಿ ರವಿ(CT Ravi) ಈಗ ಬಿ ಎಸ್ ಯಡಿಯೂರಪ್ಪನವರನ್ನ(BS Yediyurappa) ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಇನ್ನೊಂದು ಕಡೆಯಲ್ಲಿ ಸದಾ ರಾಜಾಹುಲಿ ಮೇಲೆ ರಾಂಗ್ ಆಗ್ತಿದ್ದ ಯತ್ನಾಳ್ ಅವರನ್ನ ಬಿಎಸ್‌ವೈ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಾರೆ. ಅಷ್ಟೇ ಅಲ್ಲ. ಮೋದಿ(Modi) ಹಾಗೂ ತೇಜಸ್ವಿನಿ ಅನಂತ್ ಕುಮಾರ್ (Tejaswini Ananth Kumar) ಭೇಟಿ ಮತ್ತು ವಿಜಯೇಂದ್ರ ಮತ್ತುಅಮಿತ್ ಶಾ ಮೀಟ್ ಕೂಡ ರಾಜ್ಯದಲ್ಲಿ ಅನೇಕ ಚರ್ಚೆಗೆ ಕಾರಣವಾಗಿದೆ. ರಾಜ್ಯ ಬಿಜೆಪಿಯಲ್ಲಿ(BJP) ಸಾಕಷ್ಟು ಚರ್ಚೆಗಳನ್ನ ನಾಲ್ಕು ಫೋಟೋಗಳು ಶುರು ಮಾಡಿವೆ. ಅದರಲ್ಲಿ ಮೊದಲನೇದು ಅಂದ್ರೆ ಸಿಟಿ ರವಿ ಹಾಗೂ ಮಾಜಿ ಸಿಎಂ ಬಿಎಸ್‌ವೈ ಭೇಟಿ ಆಗಿದ್ದಾರೆ.

ಇದನ್ನೂ ವೀಕ್ಷಿಸಿ:  ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣ: ಸಚಿವರ ಅಣತಿಯಂತೆ ವರದಿ ಕೊಡ್ತಾ ಸಿಐಡಿ..?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more