ಸಂಚಲನ ಸೃಷ್ಟಿಸಿವೆ ಆ 4 ಫೋಟೋಗಳು: ಬಿಎಸ್‌ವೈ ಕಾಲಿಗೆ ಬಿದ್ದ ಸಿಟಿ ರವಿ, ಇದರ ಹಿಂದಿನ ಮರ್ಮವೇನು..?

ಸಂಚಲನ ಸೃಷ್ಟಿಸಿವೆ ಆ 4 ಫೋಟೋಗಳು: ಬಿಎಸ್‌ವೈ ಕಾಲಿಗೆ ಬಿದ್ದ ಸಿಟಿ ರವಿ, ಇದರ ಹಿಂದಿನ ಮರ್ಮವೇನು..?

Published : Jul 22, 2023, 12:03 PM IST

ಬಿ.ಎಸ್‌.ಯಡಿಯೂರಪ್ಪ ಕಾಲಿಗೆರಗಿದ ಸಿಟಿ ರವಿ
ಕೇಸರಿ ಕೂಟದಲ್ಲಿ ಸಂಚಲನ ಎಬ್ಬಿಸಿದ ಫೋಟೋ
ಬಿಎಸ್‌ವೈ ಭೇಟಿ ಹಿಂದಿನ ಮರ್ಮವೇನು..?

ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಚರ್ಚೆಗಳು ಶುರುವಾಗಿದೆ. ಅದಕ್ಕೆ ಕಾರಣ ಆ ನಾಲ್ಕು ಫೋಟೋಗಳು. ಒಂದು ಚುನಾವಣೆಗೂ ಮುನ್ನ ಬಿಎಸ್‌ವೈ ಕುಟುಂಬದ ಮೇಲೆ ಹರಿಹಾಯ್ತಾ ಇದ್ದ ಸಿಟಿ ರವಿ(CT Ravi) ಈಗ ಬಿ ಎಸ್ ಯಡಿಯೂರಪ್ಪನವರನ್ನ(BS Yediyurappa) ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಇನ್ನೊಂದು ಕಡೆಯಲ್ಲಿ ಸದಾ ರಾಜಾಹುಲಿ ಮೇಲೆ ರಾಂಗ್ ಆಗ್ತಿದ್ದ ಯತ್ನಾಳ್ ಅವರನ್ನ ಬಿಎಸ್‌ವೈ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಾರೆ. ಅಷ್ಟೇ ಅಲ್ಲ. ಮೋದಿ(Modi) ಹಾಗೂ ತೇಜಸ್ವಿನಿ ಅನಂತ್ ಕುಮಾರ್ (Tejaswini Ananth Kumar) ಭೇಟಿ ಮತ್ತು ವಿಜಯೇಂದ್ರ ಮತ್ತುಅಮಿತ್ ಶಾ ಮೀಟ್ ಕೂಡ ರಾಜ್ಯದಲ್ಲಿ ಅನೇಕ ಚರ್ಚೆಗೆ ಕಾರಣವಾಗಿದೆ. ರಾಜ್ಯ ಬಿಜೆಪಿಯಲ್ಲಿ(BJP) ಸಾಕಷ್ಟು ಚರ್ಚೆಗಳನ್ನ ನಾಲ್ಕು ಫೋಟೋಗಳು ಶುರು ಮಾಡಿವೆ. ಅದರಲ್ಲಿ ಮೊದಲನೇದು ಅಂದ್ರೆ ಸಿಟಿ ರವಿ ಹಾಗೂ ಮಾಜಿ ಸಿಎಂ ಬಿಎಸ್‌ವೈ ಭೇಟಿ ಆಗಿದ್ದಾರೆ.

ಇದನ್ನೂ ವೀಕ್ಷಿಸಿ:  ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣ: ಸಚಿವರ ಅಣತಿಯಂತೆ ವರದಿ ಕೊಡ್ತಾ ಸಿಐಡಿ..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more