ಇತ್ತ ಬೈ ಎಲೆಕ್ಷನ್‌ನಲ್ಲಿ ಗೆಲುವು ನಮ್ಮದೇ ಅಂತ ಸಿಟಿ ರವಿ ಹೇಳ್ತಿದ್ರೆ, ಅತ್ತ ಮುನಿರತ್ನಗೆ ಟೆನ್ಷನ್.!

ಇತ್ತ ಬೈ ಎಲೆಕ್ಷನ್‌ನಲ್ಲಿ ಗೆಲುವು ನಮ್ಮದೇ ಅಂತ ಸಿಟಿ ರವಿ ಹೇಳ್ತಿದ್ರೆ, ಅತ್ತ ಮುನಿರತ್ನಗೆ ಟೆನ್ಷನ್.!

Suvarna News   | Asianet News
Published : Oct 08, 2020, 04:09 PM ISTUpdated : Oct 08, 2020, 04:14 PM IST

ಶಿರಾ ಹಾಗೂ ಆರ್‌ಆರ್‌ ನಗರ ಉಪಚುನಾವಣೆಗಳಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ. ಹೈ ಕಮಾಂಡ್ ಜೊತೆ ಚರ್ಚೆ ನಡೆದಿದೆ' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. 

 

ಬೆಂಗಳೂರು (ಅ. 08): ಶಿರಾ ಹಾಗೂ ಆರ್‌ಆರ್‌ ನಗರ ಉಪಚುನಾವಣೆಗಳಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ. ಹೈ ಕಮಾಂಡ್ ಜೊತೆ ಚರ್ಚೆ ನಡೆದಿದೆ' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. 

ಇನ್ನು ರಾಜಿನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದಾಗ, ಒಬ್ಬರಿಗೆ ಒಂದು ಹುದ್ದೆ ಅನ್ನುವ ನಿಯಮಕ್ಕೆ ಬದ್ಧನಾಗಿದ್ದೇನೆ. ಹೈಕಮಾಂಡ್ ಜೊತೆ ಚರ್ಚೆಯೂ ನಡೆದಿದೆ. ಈಗಲೇ ಏನೂ ಹೇಳಲು ಸಾಧ್ಯವಾಗುವುದಿಲ್ಲ' ಎಂದು ಸಿಟಿ ರವಿ ಹೇಳಿದ್ದಾರೆ.  ಇನ್ನೊಂದು ಕಡೆ ಆರ್‌ಆರ್‌ ನಗರ ಟಿಕೆಟ್ ಆಕಾಂಕ್ಷಿ ಮುನಿರತ್ನ ಟೆನ್ಷನ್‌ನಲ್ಲಿದ್ದಾರೆ.  ಟಿಕೆಟ್ ಸಿಗುತ್ತೋ ಇಲ್ವೋ ಎಂಬ ಗೊಂದಲದಲ್ಲಿದ್ದಾರೆ. ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!