ಇತ್ತ ಬೈ ಎಲೆಕ್ಷನ್‌ನಲ್ಲಿ ಗೆಲುವು ನಮ್ಮದೇ ಅಂತ ಸಿಟಿ ರವಿ ಹೇಳ್ತಿದ್ರೆ, ಅತ್ತ ಮುನಿರತ್ನಗೆ ಟೆನ್ಷನ್.!

ಇತ್ತ ಬೈ ಎಲೆಕ್ಷನ್‌ನಲ್ಲಿ ಗೆಲುವು ನಮ್ಮದೇ ಅಂತ ಸಿಟಿ ರವಿ ಹೇಳ್ತಿದ್ರೆ, ಅತ್ತ ಮುನಿರತ್ನಗೆ ಟೆನ್ಷನ್.!

Suvarna News   | Asianet News
Published : Oct 08, 2020, 04:09 PM ISTUpdated : Oct 08, 2020, 04:14 PM IST

ಶಿರಾ ಹಾಗೂ ಆರ್‌ಆರ್‌ ನಗರ ಉಪಚುನಾವಣೆಗಳಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ. ಹೈ ಕಮಾಂಡ್ ಜೊತೆ ಚರ್ಚೆ ನಡೆದಿದೆ' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. 

 

ಬೆಂಗಳೂರು (ಅ. 08): ಶಿರಾ ಹಾಗೂ ಆರ್‌ಆರ್‌ ನಗರ ಉಪಚುನಾವಣೆಗಳಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ. ಹೈ ಕಮಾಂಡ್ ಜೊತೆ ಚರ್ಚೆ ನಡೆದಿದೆ' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. 

ಇನ್ನು ರಾಜಿನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದಾಗ, ಒಬ್ಬರಿಗೆ ಒಂದು ಹುದ್ದೆ ಅನ್ನುವ ನಿಯಮಕ್ಕೆ ಬದ್ಧನಾಗಿದ್ದೇನೆ. ಹೈಕಮಾಂಡ್ ಜೊತೆ ಚರ್ಚೆಯೂ ನಡೆದಿದೆ. ಈಗಲೇ ಏನೂ ಹೇಳಲು ಸಾಧ್ಯವಾಗುವುದಿಲ್ಲ' ಎಂದು ಸಿಟಿ ರವಿ ಹೇಳಿದ್ದಾರೆ.  ಇನ್ನೊಂದು ಕಡೆ ಆರ್‌ಆರ್‌ ನಗರ ಟಿಕೆಟ್ ಆಕಾಂಕ್ಷಿ ಮುನಿರತ್ನ ಟೆನ್ಷನ್‌ನಲ್ಲಿದ್ದಾರೆ.  ಟಿಕೆಟ್ ಸಿಗುತ್ತೋ ಇಲ್ವೋ ಎಂಬ ಗೊಂದಲದಲ್ಲಿದ್ದಾರೆ. ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ