ಇಟಲಿ ಕಾಂಗ್ರೆಸ್‌ ನಾಯಿ ಭಾರತ ಪರ ಬೊಗಳಿಲ್ಲ, ಚೀನಾ- ಪಾಕ್‌ ಪರ ಬೊಗಳುತ್ತೆ: ಸಿ.ಟಿ.ರವಿ

ಇಟಲಿ ಕಾಂಗ್ರೆಸ್‌ ನಾಯಿ ಭಾರತ ಪರ ಬೊಗಳಿಲ್ಲ, ಚೀನಾ- ಪಾಕ್‌ ಪರ ಬೊಗಳುತ್ತೆ: ಸಿ.ಟಿ.ರವಿ

Published : Dec 21, 2022, 02:32 PM IST

ಬಿಜೆಪಿಯ ಒಂದು ನಾಯಿಯೂ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ 'ಇಟಲಿ ಕಾಂಗ್ರೆಸ್‌ ನಾಯಿ ಭಾರತ ಪರ ಬೊಗಳಿಲ್ಲ, ಚೀನಾ- ಪಾಕ್‌ ಪರ ಬೊಗಳುತ್ತೆ' ಎಂದು ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಡಿ.21): ಬಿಜೆಪಿಯ ಒಂದು ನಾಯಿಯೂ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ 'ಇಟಲಿ ಕಾಂಗ್ರೆಸ್‌ ನಾಯಿ ಭಾರತ ಪರ ಬೊಗಳಿಲ್ಲ, ಚೀನಾ- ಪಾಕ್‌ ಪರ ಬೊಗಳುತ್ತೆ' ಎಂದು ತಿರುಗೇಟು ನೀಡಿದ್ದಾರೆ. ಇಟಲಿ ಕಾಂಗ್ರೆಸ್ ಒಂದು ನಾಯಿಯೂ ಭಾರತ ಪರ ಬೊಗಳಿಲ್ಲ. ಅದು ಚೀನಾ ಮತ್ತು ಪಾ ಪರ ಬೊಗಳುತ್ತೆ. ಇಟಲಿ ಕಾಂಗ್ರೆಸ್ ಒಂದೂ ನಾಯಿಯೂ ಇದುವರೆಗೆ ಭಾರತ ಪರ ಬಾಲ ಅಲ್ಲಾಡಿಸಿಲ್ಲ ಹಾಗೂ ಬೊಗಳಿಲ್ಲ. ಭಾರತದ ರಕ್ಷಣೆ ಕೆಲಸ ಮಾಡಿಲ್ಲ. ಅದು ಚೀನಾ, ಪಾಕಿಸ್ತಾನದ ಎಂಜಲು ತಿಂದಿದೆ ಎಂದು ವಾಗ್ದಾಳಿ ನಡೆಸಿದರು. ಪಾಕ್ ಪರ ಬಾಲ ಅಲ್ಲಾಡಿಸಿ ಬೊಗಳುತ್ತೆ. ಆ ನಾಯಿಯನ್ನು ಇವತ್ತು ನೀವು ಸಾಕಿದ್ದು. ಈಗಿರೋದು ನಾಯಿ ಮಹಾತ್ಮ ಗಾಂಧಿ ಕಾಲದ ಕಾಂಗ್ರೆಸ್ ನಾಯಿ ಅಲ್ಲ. ಈಗ ಇರುವ ಇಟಲಿ ಕಾಂಗ್ರೆಸ್ ನಾಯಿ ಚೀನಾ, ಪಾಕ್ ಪರ ಬಾಲ ಅಲ್ಲಾಡಿಸುತ್ತಾ ಭಾರತ ಹಾಗೂ ಭಾರತೀಯ ಸೈನ್ಯದ ವಿರುದ್ಧ ಬೊಗಳುತ್ತೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀಡಿದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more