ಇಟಲಿ ಕಾಂಗ್ರೆಸ್‌ ನಾಯಿ ಭಾರತ ಪರ ಬೊಗಳಿಲ್ಲ, ಚೀನಾ- ಪಾಕ್‌ ಪರ ಬೊಗಳುತ್ತೆ: ಸಿ.ಟಿ.ರವಿ

ಇಟಲಿ ಕಾಂಗ್ರೆಸ್‌ ನಾಯಿ ಭಾರತ ಪರ ಬೊಗಳಿಲ್ಲ, ಚೀನಾ- ಪಾಕ್‌ ಪರ ಬೊಗಳುತ್ತೆ: ಸಿ.ಟಿ.ರವಿ

Published : Dec 21, 2022, 02:32 PM IST

ಬಿಜೆಪಿಯ ಒಂದು ನಾಯಿಯೂ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ 'ಇಟಲಿ ಕಾಂಗ್ರೆಸ್‌ ನಾಯಿ ಭಾರತ ಪರ ಬೊಗಳಿಲ್ಲ, ಚೀನಾ- ಪಾಕ್‌ ಪರ ಬೊಗಳುತ್ತೆ' ಎಂದು ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಡಿ.21): ಬಿಜೆಪಿಯ ಒಂದು ನಾಯಿಯೂ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ 'ಇಟಲಿ ಕಾಂಗ್ರೆಸ್‌ ನಾಯಿ ಭಾರತ ಪರ ಬೊಗಳಿಲ್ಲ, ಚೀನಾ- ಪಾಕ್‌ ಪರ ಬೊಗಳುತ್ತೆ' ಎಂದು ತಿರುಗೇಟು ನೀಡಿದ್ದಾರೆ. ಇಟಲಿ ಕಾಂಗ್ರೆಸ್ ಒಂದು ನಾಯಿಯೂ ಭಾರತ ಪರ ಬೊಗಳಿಲ್ಲ. ಅದು ಚೀನಾ ಮತ್ತು ಪಾ ಪರ ಬೊಗಳುತ್ತೆ. ಇಟಲಿ ಕಾಂಗ್ರೆಸ್ ಒಂದೂ ನಾಯಿಯೂ ಇದುವರೆಗೆ ಭಾರತ ಪರ ಬಾಲ ಅಲ್ಲಾಡಿಸಿಲ್ಲ ಹಾಗೂ ಬೊಗಳಿಲ್ಲ. ಭಾರತದ ರಕ್ಷಣೆ ಕೆಲಸ ಮಾಡಿಲ್ಲ. ಅದು ಚೀನಾ, ಪಾಕಿಸ್ತಾನದ ಎಂಜಲು ತಿಂದಿದೆ ಎಂದು ವಾಗ್ದಾಳಿ ನಡೆಸಿದರು. ಪಾಕ್ ಪರ ಬಾಲ ಅಲ್ಲಾಡಿಸಿ ಬೊಗಳುತ್ತೆ. ಆ ನಾಯಿಯನ್ನು ಇವತ್ತು ನೀವು ಸಾಕಿದ್ದು. ಈಗಿರೋದು ನಾಯಿ ಮಹಾತ್ಮ ಗಾಂಧಿ ಕಾಲದ ಕಾಂಗ್ರೆಸ್ ನಾಯಿ ಅಲ್ಲ. ಈಗ ಇರುವ ಇಟಲಿ ಕಾಂಗ್ರೆಸ್ ನಾಯಿ ಚೀನಾ, ಪಾಕ್ ಪರ ಬಾಲ ಅಲ್ಲಾಡಿಸುತ್ತಾ ಭಾರತ ಹಾಗೂ ಭಾರತೀಯ ಸೈನ್ಯದ ವಿರುದ್ಧ ಬೊಗಳುತ್ತೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀಡಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more