'ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ, ಇದರ ಹಿಂದೆ ಪಿತೂರಿ ಇದೆ'

'ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ, ಇದರ ಹಿಂದೆ ಪಿತೂರಿ ಇದೆ'

Published : Oct 13, 2021, 05:55 PM IST

ಡಿಕೆ ಶಿವಕುಮಾರ್ ವಿರುದ್ದ ಕಾಂಗ್ರೆಸ್‌ ನಾಯಕರ ಡೀಲ್ ಆರೋಪಕ್ಕೆ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿಕ್ರಿಯಿಸಿದ್ದು,  ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ. ಈ ಗುಟ್ಟಿನ ಹಿಂದೆ ಪಿತೂರಿ ನಡೆದಿದೆ. ಇದರ ಹಿಂದೆ ವಿಪಕ್ಷ ನಾಯಕರ ಮೆದುಳು ಕೆಲಸ ಮಾಡಿದೆ ಎಂದು ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು, (ಅ.13): ಡಿಕೆ ಶಿವಕುಮಾರ್ ವಿರುದ್ದ ಕಾಂಗ್ರೆಸ್‌ ನಾಯಕರ ಡೀಲ್ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. 

ತಮ್ಮ ವಿರುದ್ಧ ಉಗ್ರಪ್ಪ-ಸಲೀಂ ಹಗರಣದ ಮಾತು ನಿಜ, ಮಾಧ್ಯಮಗಳು ತೋರಿಸಿದ್ದು ಸರಿ ಎಂದ ಡಿಕೆಶಿ

ಇನ್ನು ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿಕ್ರಿಯಿಸಿದ್ದು,  ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ. ಈ ಗುಟ್ಟಿನ ಹಿಂದೆ ಪಿತೂರಿ ನಡೆದಿದೆ. ಇದರ ಹಿಂದೆ ವಿಪಕ್ಷ ನಾಯಕರ ಮೆದುಳು ಕೆಲಸ ಮಾಡಿದೆ ಎಂದು ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!