'ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ, ಇದರ ಹಿಂದೆ ಪಿತೂರಿ ಇದೆ'

'ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ, ಇದರ ಹಿಂದೆ ಪಿತೂರಿ ಇದೆ'

Published : Oct 13, 2021, 05:55 PM IST

ಡಿಕೆ ಶಿವಕುಮಾರ್ ವಿರುದ್ದ ಕಾಂಗ್ರೆಸ್‌ ನಾಯಕರ ಡೀಲ್ ಆರೋಪಕ್ಕೆ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿಕ್ರಿಯಿಸಿದ್ದು,  ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ. ಈ ಗುಟ್ಟಿನ ಹಿಂದೆ ಪಿತೂರಿ ನಡೆದಿದೆ. ಇದರ ಹಿಂದೆ ವಿಪಕ್ಷ ನಾಯಕರ ಮೆದುಳು ಕೆಲಸ ಮಾಡಿದೆ ಎಂದು ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು, (ಅ.13): ಡಿಕೆ ಶಿವಕುಮಾರ್ ವಿರುದ್ದ ಕಾಂಗ್ರೆಸ್‌ ನಾಯಕರ ಡೀಲ್ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. 

ತಮ್ಮ ವಿರುದ್ಧ ಉಗ್ರಪ್ಪ-ಸಲೀಂ ಹಗರಣದ ಮಾತು ನಿಜ, ಮಾಧ್ಯಮಗಳು ತೋರಿಸಿದ್ದು ಸರಿ ಎಂದ ಡಿಕೆಶಿ

ಇನ್ನು ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿಕ್ರಿಯಿಸಿದ್ದು,  ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ. ಈ ಗುಟ್ಟಿನ ಹಿಂದೆ ಪಿತೂರಿ ನಡೆದಿದೆ. ಇದರ ಹಿಂದೆ ವಿಪಕ್ಷ ನಾಯಕರ ಮೆದುಳು ಕೆಲಸ ಮಾಡಿದೆ ಎಂದು ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?