'ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ, ಇದರ ಹಿಂದೆ ಪಿತೂರಿ ಇದೆ'

'ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ, ಇದರ ಹಿಂದೆ ಪಿತೂರಿ ಇದೆ'

Published : Oct 13, 2021, 05:55 PM IST

ಡಿಕೆ ಶಿವಕುಮಾರ್ ವಿರುದ್ದ ಕಾಂಗ್ರೆಸ್‌ ನಾಯಕರ ಡೀಲ್ ಆರೋಪಕ್ಕೆ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿಕ್ರಿಯಿಸಿದ್ದು,  ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ. ಈ ಗುಟ್ಟಿನ ಹಿಂದೆ ಪಿತೂರಿ ನಡೆದಿದೆ. ಇದರ ಹಿಂದೆ ವಿಪಕ್ಷ ನಾಯಕರ ಮೆದುಳು ಕೆಲಸ ಮಾಡಿದೆ ಎಂದು ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು, (ಅ.13): ಡಿಕೆ ಶಿವಕುಮಾರ್ ವಿರುದ್ದ ಕಾಂಗ್ರೆಸ್‌ ನಾಯಕರ ಡೀಲ್ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. 

ತಮ್ಮ ವಿರುದ್ಧ ಉಗ್ರಪ್ಪ-ಸಲೀಂ ಹಗರಣದ ಮಾತು ನಿಜ, ಮಾಧ್ಯಮಗಳು ತೋರಿಸಿದ್ದು ಸರಿ ಎಂದ ಡಿಕೆಶಿ

ಇನ್ನು ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿಕ್ರಿಯಿಸಿದ್ದು,  ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ. ಈ ಗುಟ್ಟಿನ ಹಿಂದೆ ಪಿತೂರಿ ನಡೆದಿದೆ. ಇದರ ಹಿಂದೆ ವಿಪಕ್ಷ ನಾಯಕರ ಮೆದುಳು ಕೆಲಸ ಮಾಡಿದೆ ಎಂದು ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?