ಇಟಲಿ ಕಾಂಗ್ರೆಸ್‌ನ ಒಂದು ನಾಯಿಯೂ ಭಾರತದ ಪರವಿಲ್ಲ, ಖರ್ಗೆಗೆ ಸಿಟಿ ರವಿ ಟಾಂಗ್!

ಇಟಲಿ ಕಾಂಗ್ರೆಸ್‌ನ ಒಂದು ನಾಯಿಯೂ ಭಾರತದ ಪರವಿಲ್ಲ, ಖರ್ಗೆಗೆ ಸಿಟಿ ರವಿ ಟಾಂಗ್!

Published : Dec 21, 2022, 10:32 PM IST

ಕಾಂಗ್ರೆಸ್‌ನಲ್ಲಿ 3ನೇ ಸಮೀಕ್ಷೆ ರೆಡಿ, ಶಾ ಮಾದರಿ ಟಿಕೆಟ್ ಹಂಚಿಕೆ, ವಿಧಾನಸಭೆಯಲ್ಲಿ ಗೆಟ್ ಲಾಸ್ಟ್ ಜಟಾಪಟಿ, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮಣಿಯಿತಾ ಸರ್ಕಾರ, ಚೀನಾದಲ್ಲಿ ಕೊರೋನಾ ರಣಕೇಕೆ ಸೇರಿದಂತೆ ಇಂದಿನ ಇಡಿ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ನಾಯಿ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗುತ್ತಿದೆ. ಕಾಂಗ್ರೆಸ್ ನಾಯಕರು ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಬಿಜೆಪಿ ನಾಯಕರ ಮನೆಯ ಒಂದು ನಾಯಿಯೂ ಪ್ರಾಣ ಕೊಟ್ಟಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ರಾಜಸ್ಥಾನದಲ್ಲಿ ಮಾಡಿದ ಭಾಷಣದಲ್ಲಿ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಕಾರ್ಯದರ್ಶಿ ಸಿಟಿ ರವಿ, ಈಗಿರುವುದು ನೆಹರೂ ಕಾಂಗ್ರೆಸ್ ಅಲ್ಲ, ಇಟಲಿ ಕಾಂಗ್ರೆಸ್. ಈ ಕಾಂಗ್ರೆಸ್‌ನ ಒಂದು ನಾಯಿಯೂ ಭಾರತದ ಪರ ಇಲ್ಲ. ಭಾರತದ ಪರ ಬೊಗಳುವುದು ಇಲ್ಲ, ಬಾಲ ಅಲ್ಲಾಡಿಸುವುದು ಇಲ್ಲ ಎಂದಿದ್ದಾರೆ. ನಾಯಿ ಹೇಳಿಕೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಜಟಾಪಟಿಗೆ ಕಾರಣವಾಗಿದೆ. 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more