ಇಟಲಿ ಕಾಂಗ್ರೆಸ್‌ನ ಒಂದು ನಾಯಿಯೂ ಭಾರತದ ಪರವಿಲ್ಲ, ಖರ್ಗೆಗೆ ಸಿಟಿ ರವಿ ಟಾಂಗ್!

ಇಟಲಿ ಕಾಂಗ್ರೆಸ್‌ನ ಒಂದು ನಾಯಿಯೂ ಭಾರತದ ಪರವಿಲ್ಲ, ಖರ್ಗೆಗೆ ಸಿಟಿ ರವಿ ಟಾಂಗ್!

Published : Dec 21, 2022, 10:32 PM IST

ಕಾಂಗ್ರೆಸ್‌ನಲ್ಲಿ 3ನೇ ಸಮೀಕ್ಷೆ ರೆಡಿ, ಶಾ ಮಾದರಿ ಟಿಕೆಟ್ ಹಂಚಿಕೆ, ವಿಧಾನಸಭೆಯಲ್ಲಿ ಗೆಟ್ ಲಾಸ್ಟ್ ಜಟಾಪಟಿ, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮಣಿಯಿತಾ ಸರ್ಕಾರ, ಚೀನಾದಲ್ಲಿ ಕೊರೋನಾ ರಣಕೇಕೆ ಸೇರಿದಂತೆ ಇಂದಿನ ಇಡಿ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ನಾಯಿ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗುತ್ತಿದೆ. ಕಾಂಗ್ರೆಸ್ ನಾಯಕರು ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಬಿಜೆಪಿ ನಾಯಕರ ಮನೆಯ ಒಂದು ನಾಯಿಯೂ ಪ್ರಾಣ ಕೊಟ್ಟಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ರಾಜಸ್ಥಾನದಲ್ಲಿ ಮಾಡಿದ ಭಾಷಣದಲ್ಲಿ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಕಾರ್ಯದರ್ಶಿ ಸಿಟಿ ರವಿ, ಈಗಿರುವುದು ನೆಹರೂ ಕಾಂಗ್ರೆಸ್ ಅಲ್ಲ, ಇಟಲಿ ಕಾಂಗ್ರೆಸ್. ಈ ಕಾಂಗ್ರೆಸ್‌ನ ಒಂದು ನಾಯಿಯೂ ಭಾರತದ ಪರ ಇಲ್ಲ. ಭಾರತದ ಪರ ಬೊಗಳುವುದು ಇಲ್ಲ, ಬಾಲ ಅಲ್ಲಾಡಿಸುವುದು ಇಲ್ಲ ಎಂದಿದ್ದಾರೆ. ನಾಯಿ ಹೇಳಿಕೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಜಟಾಪಟಿಗೆ ಕಾರಣವಾಗಿದೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more