ಇದು ಕಾಂಗ್ರೆಸ್‌ ಸರ್ಕಾರದ ಪ್ರೀಪ್ಲ್ಯಾನ್‌ ಅಮಾನತು: ಸಿ.ಟಿ. ರವಿ

ಇದು ಕಾಂಗ್ರೆಸ್‌ ಸರ್ಕಾರದ ಪ್ರೀಪ್ಲ್ಯಾನ್‌ ಅಮಾನತು: ಸಿ.ಟಿ. ರವಿ

Published : Jul 20, 2023, 02:34 PM IST

ಖಾಸಗಿ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡಿರುವ ವಿಷಯ ಹೆಚ್ಚು ಚರ್ಚೆಯಾಗಬಾರದು ಎಂದು ಹೀಗೆ ಮಾಡಿದ್ದಾರೆ ಎಂದು ಸಿಟಿ ರವಿ ಹೇಳಿದ್ಧಾರೆ.
 

ಕಾಂಗ್ರೆಸ್‌ಗೊಂದು ಬೇರೆಯವರಿಗೊಂದು ಸಂವಿಧಾನನಾ. ಇದು ಕಾಂಗ್ರೆಸ್‌(Congress) ಸರ್ಕಾರದ ಪ್ರೀಪ್ಲ್ಯಾನ್‌ ಅಮಾನತು ಎಂದು ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ(CT Ravi) ಕಿಡಿಕಾರಿದ್ದಾರೆ. ಖಾಸಗಿ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳ (IAS Officers) ದುರ್ಬಳಕೆ ಸರಿಯೇ ?. ಕಾಂಗ್ರೆಸ್‌ನವರು ಸ್ಪೀಕರ್‌ (Speaker) ಮುಂದೆ ಪೇಪರ್‌ ಹರಿದು ಹಾಕಿರುವುದಕ್ಕೆ ನೂರು ದಾಖಲೆಗಳಿವೆ. ಐಎಎಸ್‌ ಅಧಿಕಾರಿಗಳ ದುರ್ಬಳಕೆ ವಿಷಯ ಹೆಚ್ಚು ಚರ್ಚೆಯಾಗಬಾರದು ಎಂದು ಹೀಗೆ ಮಾಡಿದ್ದಾರೆ ಎಂದು ಸಿಟಿ ರವಿ ಕಿಡಿಕಾರಿದ್ದಾರೆ.  

ಇದನ್ನೂ ವೀಕ್ಷಿಸಿ:  ಉಗ್ರರ ಫ್ಯಾಕ್ಟರಿ ಆಗ್ತಿದ್ಯಾ ಜೈಲು..? : 2008 ರ ಸರಣಿ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ವಿಐಪಿ ಟ್ರೀಟ್‌ಮೆಂಟ್‌..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more