ಇದು ಕಾಂಗ್ರೆಸ್‌ ಸರ್ಕಾರದ ಪ್ರೀಪ್ಲ್ಯಾನ್‌ ಅಮಾನತು: ಸಿ.ಟಿ. ರವಿ

ಇದು ಕಾಂಗ್ರೆಸ್‌ ಸರ್ಕಾರದ ಪ್ರೀಪ್ಲ್ಯಾನ್‌ ಅಮಾನತು: ಸಿ.ಟಿ. ರವಿ

Published : Jul 20, 2023, 02:34 PM IST

ಖಾಸಗಿ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡಿರುವ ವಿಷಯ ಹೆಚ್ಚು ಚರ್ಚೆಯಾಗಬಾರದು ಎಂದು ಹೀಗೆ ಮಾಡಿದ್ದಾರೆ ಎಂದು ಸಿಟಿ ರವಿ ಹೇಳಿದ್ಧಾರೆ.
 

ಕಾಂಗ್ರೆಸ್‌ಗೊಂದು ಬೇರೆಯವರಿಗೊಂದು ಸಂವಿಧಾನನಾ. ಇದು ಕಾಂಗ್ರೆಸ್‌(Congress) ಸರ್ಕಾರದ ಪ್ರೀಪ್ಲ್ಯಾನ್‌ ಅಮಾನತು ಎಂದು ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ(CT Ravi) ಕಿಡಿಕಾರಿದ್ದಾರೆ. ಖಾಸಗಿ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳ (IAS Officers) ದುರ್ಬಳಕೆ ಸರಿಯೇ ?. ಕಾಂಗ್ರೆಸ್‌ನವರು ಸ್ಪೀಕರ್‌ (Speaker) ಮುಂದೆ ಪೇಪರ್‌ ಹರಿದು ಹಾಕಿರುವುದಕ್ಕೆ ನೂರು ದಾಖಲೆಗಳಿವೆ. ಐಎಎಸ್‌ ಅಧಿಕಾರಿಗಳ ದುರ್ಬಳಕೆ ವಿಷಯ ಹೆಚ್ಚು ಚರ್ಚೆಯಾಗಬಾರದು ಎಂದು ಹೀಗೆ ಮಾಡಿದ್ದಾರೆ ಎಂದು ಸಿಟಿ ರವಿ ಕಿಡಿಕಾರಿದ್ದಾರೆ.  

ಇದನ್ನೂ ವೀಕ್ಷಿಸಿ:  ಉಗ್ರರ ಫ್ಯಾಕ್ಟರಿ ಆಗ್ತಿದ್ಯಾ ಜೈಲು..? : 2008 ರ ಸರಣಿ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ವಿಐಪಿ ಟ್ರೀಟ್‌ಮೆಂಟ್‌..!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more