ಇದು ಕಾಂಗ್ರೆಸ್‌ ಸರ್ಕಾರದ ಪ್ರೀಪ್ಲ್ಯಾನ್‌ ಅಮಾನತು: ಸಿ.ಟಿ. ರವಿ

ಇದು ಕಾಂಗ್ರೆಸ್‌ ಸರ್ಕಾರದ ಪ್ರೀಪ್ಲ್ಯಾನ್‌ ಅಮಾನತು: ಸಿ.ಟಿ. ರವಿ

Published : Jul 20, 2023, 02:34 PM IST

ಖಾಸಗಿ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡಿರುವ ವಿಷಯ ಹೆಚ್ಚು ಚರ್ಚೆಯಾಗಬಾರದು ಎಂದು ಹೀಗೆ ಮಾಡಿದ್ದಾರೆ ಎಂದು ಸಿಟಿ ರವಿ ಹೇಳಿದ್ಧಾರೆ.
 

ಕಾಂಗ್ರೆಸ್‌ಗೊಂದು ಬೇರೆಯವರಿಗೊಂದು ಸಂವಿಧಾನನಾ. ಇದು ಕಾಂಗ್ರೆಸ್‌(Congress) ಸರ್ಕಾರದ ಪ್ರೀಪ್ಲ್ಯಾನ್‌ ಅಮಾನತು ಎಂದು ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ(CT Ravi) ಕಿಡಿಕಾರಿದ್ದಾರೆ. ಖಾಸಗಿ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳ (IAS Officers) ದುರ್ಬಳಕೆ ಸರಿಯೇ ?. ಕಾಂಗ್ರೆಸ್‌ನವರು ಸ್ಪೀಕರ್‌ (Speaker) ಮುಂದೆ ಪೇಪರ್‌ ಹರಿದು ಹಾಕಿರುವುದಕ್ಕೆ ನೂರು ದಾಖಲೆಗಳಿವೆ. ಐಎಎಸ್‌ ಅಧಿಕಾರಿಗಳ ದುರ್ಬಳಕೆ ವಿಷಯ ಹೆಚ್ಚು ಚರ್ಚೆಯಾಗಬಾರದು ಎಂದು ಹೀಗೆ ಮಾಡಿದ್ದಾರೆ ಎಂದು ಸಿಟಿ ರವಿ ಕಿಡಿಕಾರಿದ್ದಾರೆ.  

ಇದನ್ನೂ ವೀಕ್ಷಿಸಿ:  ಉಗ್ರರ ಫ್ಯಾಕ್ಟರಿ ಆಗ್ತಿದ್ಯಾ ಜೈಲು..? : 2008 ರ ಸರಣಿ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ವಿಐಪಿ ಟ್ರೀಟ್‌ಮೆಂಟ್‌..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more