ಇದು ಕಾಂಗ್ರೆಸ್‌ ಸರ್ಕಾರದ ಪ್ರೀಪ್ಲ್ಯಾನ್‌ ಅಮಾನತು: ಸಿ.ಟಿ. ರವಿ

ಇದು ಕಾಂಗ್ರೆಸ್‌ ಸರ್ಕಾರದ ಪ್ರೀಪ್ಲ್ಯಾನ್‌ ಅಮಾನತು: ಸಿ.ಟಿ. ರವಿ

Published : Jul 20, 2023, 02:34 PM IST

ಖಾಸಗಿ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡಿರುವ ವಿಷಯ ಹೆಚ್ಚು ಚರ್ಚೆಯಾಗಬಾರದು ಎಂದು ಹೀಗೆ ಮಾಡಿದ್ದಾರೆ ಎಂದು ಸಿಟಿ ರವಿ ಹೇಳಿದ್ಧಾರೆ.
 

ಕಾಂಗ್ರೆಸ್‌ಗೊಂದು ಬೇರೆಯವರಿಗೊಂದು ಸಂವಿಧಾನನಾ. ಇದು ಕಾಂಗ್ರೆಸ್‌(Congress) ಸರ್ಕಾರದ ಪ್ರೀಪ್ಲ್ಯಾನ್‌ ಅಮಾನತು ಎಂದು ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ(CT Ravi) ಕಿಡಿಕಾರಿದ್ದಾರೆ. ಖಾಸಗಿ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳ (IAS Officers) ದುರ್ಬಳಕೆ ಸರಿಯೇ ?. ಕಾಂಗ್ರೆಸ್‌ನವರು ಸ್ಪೀಕರ್‌ (Speaker) ಮುಂದೆ ಪೇಪರ್‌ ಹರಿದು ಹಾಕಿರುವುದಕ್ಕೆ ನೂರು ದಾಖಲೆಗಳಿವೆ. ಐಎಎಸ್‌ ಅಧಿಕಾರಿಗಳ ದುರ್ಬಳಕೆ ವಿಷಯ ಹೆಚ್ಚು ಚರ್ಚೆಯಾಗಬಾರದು ಎಂದು ಹೀಗೆ ಮಾಡಿದ್ದಾರೆ ಎಂದು ಸಿಟಿ ರವಿ ಕಿಡಿಕಾರಿದ್ದಾರೆ.  

ಇದನ್ನೂ ವೀಕ್ಷಿಸಿ:  ಉಗ್ರರ ಫ್ಯಾಕ್ಟರಿ ಆಗ್ತಿದ್ಯಾ ಜೈಲು..? : 2008 ರ ಸರಣಿ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ವಿಐಪಿ ಟ್ರೀಟ್‌ಮೆಂಟ್‌..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more