ಜವಾಬ್ದಾರಿ ಯಾರಿಗೆ ಕೊಡಬೇಕು ಅಂತಾ ಪಕ್ಷ ನಿರ್ಧರಿಸುತ್ತದೆ: ಸಿ.ಟಿ.ರವಿ

ಜವಾಬ್ದಾರಿ ಯಾರಿಗೆ ಕೊಡಬೇಕು ಅಂತಾ ಪಕ್ಷ ನಿರ್ಧರಿಸುತ್ತದೆ: ಸಿ.ಟಿ.ರವಿ

Published : Jul 30, 2023, 10:52 AM IST

ನಾನು ಯಾವುದೇ ಹುದ್ದೆ ಆಕಾಂಕ್ಷಿಯಲ್ಲ. ಜವಾಬ್ದಾರಿ ಯಾರಿಗೆ ಕೊಡಬೇಕು ಎಂದು ಪಕ್ಷ ನಿರ್ಧರಿಸುತ್ತದೆ ಎಂದು ಸಿ.ಟಿ. ರವಿ ಹೇಳಿದ್ದಾರೆ.
 

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ. ರವಿಗೆ(CT Ravi) ಕೊಕ್ ನೀಡಲಾಗಿದೆ. ಈ ಘಟನೆ ಬೆನ್ನಲ್ಲೇ ರಾಜ್ಯಾಧ್ಯಕ್ಷ ರೇಸ್‌ನಲ್ಲಿ( State president) ಮಾಜಿ ಶಾಸಕನ ಹೆಸರು ಮುಂಚೂಣಿಯಲ್ಲಿದೆ. ಅಲ್ಲದೇ ಆಗಸ್ಟ್‌ 2 ರಂದು ಬಿಜೆಪಿ ಹೈಕಮಾಂಡ್‌ (BJP Highcommand) ನಾಯಕರನ್ನು ಸಿ.ಟಿ. ರವಿ ಭೇಟಿಯಾಗಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ರಾಜ್ಯಾಧ್ಯಕ್ಷ ಹುದ್ದೆ ಹೇಳಿ ಕೇಳಿ ಪಡೆಯುವ ಹುದ್ದೆಯಲ್ಲ. ಜವಾಬ್ದಾರಿ ಯಾರಿಗೆ ಕೊಡಬೇಕು ಅಂತಾ ಪಕ್ಷ ನಿರ್ಧರಿಸುತ್ತದೆ ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್ ಜೊತೆ ಸಿ.ಟಿ.ರವಿ ಹೇಳಿದ್ದಾರೆ. ನನಗೆ ಯಾವುದೇ ಹುದ್ದೆ ಕೊಟ್ಟರೂ ಸ್ವೀಕರಿಸುತ್ತೇನೆ. ಇಲ್ಲ ಕಾರ್ಯಕರ್ತನಾಗಿಯೇ ಕೆಲಸ ಮಾಡುತ್ತೇನೆ. ನಾನು ಸದಕಾಲ ಪಕ್ಷಕ್ಕಾಗಿಯೇ ದುಡಿಯುತ್ತೇನೆ ಎಂದು ಸಿ.ಟಿ. ರವಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ : ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಸಾಧ್ಯತೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more