ಸರ್ಕಾರ ನಮ್ಮ ರಕ್ಷಣೆಗೆ ಬರುವುದಿಲ್ಲ,ನಾವೇ ನಮ್ಮ ರಕ್ಷಣೆ ಮಾಡಿಕೊಳ್ಳಬೇಕು: ಸಿ.ಟಿ. ರವಿ

ಸರ್ಕಾರ ನಮ್ಮ ರಕ್ಷಣೆಗೆ ಬರುವುದಿಲ್ಲ,ನಾವೇ ನಮ್ಮ ರಕ್ಷಣೆ ಮಾಡಿಕೊಳ್ಳಬೇಕು: ಸಿ.ಟಿ. ರವಿ

Published : Jun 17, 2023, 12:47 PM IST

ಸರ್ಕಾರ ನಮ್ಮ ರಕ್ಷಣೆಗೆ ಬರುವುದಿಲ್ಲ. ನಾವೇ ನಮ್ಮ ರಕ್ಷಣೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. 

ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಯನ್ನು ಕಾಂಗ್ರೆಸ್‌ ರದ್ದು ಪಡಿಸಲು ಮುಂದಾಗಿದೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸರ್ಕಾರ ನಮ್ಮ ರಕ್ಷಣೆಗೆ ಬರುವುದಿಲ್ಲ. ನಾವೇ ನಮ್ಮ ರಕ್ಷಣೆ ಮಾಡಿಕೊಳ್ಳಬೇಕು. ನಮ್ಮ ಧರ್ಮ, ಸಮುದಾಯ ರಕ್ಷಣೆಗೆ ಸ್ವಂತ ಕ್ರಮವನ್ನು ಕೈಗೊಳ್ಳಬೇಕಾಗಿದೆ. ಈ ಸರ್ಕಾರ ಕಳ್ಳ- ಕಾಕರ, ಮತಾಂತರಿಗಳ ಪರವಾಗಿದೆ.ಬಲಾತ್ಕಾರದ ಮತಾಂತರದ ಪರವಾಗಿ ಕಾಂಗ್ರೆಸ್ ಇದೆಯಾ? ಆಸೆ, ಆಮಿಷ, ಬಲತ್ಕಾರ, ಮೋಸದ ಮತಾಂತರಕ್ಕೆ ನಿಷೇಧ ಇದೆ? ಬಲವಂತದ ಮತಾಂತರ ಬಗ್ಗೆ ಕಾಂಗ್ರೆಸ್ ಪಕ್ಷದ ನಿಲುವೇನು? ಎಂದು ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಗೃಹಲಕ್ಷ್ಮೀ, ಗೃಹಜ್ಯೋತಿ ಗ್ಯಾರಂಟಿಗಳಿಗೆ ಮುಹೂರ್ತ್ ಫಿಕ್ಸ್ !: ಸೋಮವಾರದಿಂದ 'ಶಕ್ತಿ'ಸ್ಮಾರ್ಟ್‌ ಕಾರ್ಡ್‌ಗೆ ಸರ್ಜಿ ಸ್ವೀಕಾರ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more